ಕರಡಿ ಗ್ರಾಪಂ ಎಸ್‌ಡಿಎ ಲೋಕಾ ಬಲೆಗೆ

KannadaprabhaNewsNetwork |  
Published : Jul 11, 2025, 12:32 AM IST
ಲೋಕಾ ಬಲೆಗೆ | Kannada Prabha

ಸಾರಾಂಶ

ಬಾಗಲಕೋಟೆ: ಖಾತಾ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕರಡಿ ಗ್ರಾಮ ಪಂಚಾಯತಿ ಅಧಿಕಾರಿ ಲೋಕಾಯಕ್ತರ ಬಲೆಗೆ ಬಿದ್ದಿದ್ದಾರೆ.

ಬಾಗಲಕೋಟೆ: ಖಾತಾ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ಕರಡಿ ಗ್ರಾಮ ಪಂಚಾಯತಿ ಅಧಿಕಾರಿ ಲೋಕಾಯಕ್ತರ ಬಲೆಗೆ ಬಿದ್ದಿದ್ದಾರೆ. ಗ್ರಾಪಂ ಎಸ್ಡಿಎ ಚಂದ್ರಶೇಖರ ಬೂದಿಹಾಳ ಬಲೆಗೆ ಬಿದ್ದ ಅಧಿಕಾರಿ. ಸದ್ದಾಂ ಹುಸೇನ್ ನದಾಫ್ ಎಂಬುವವರು ತಮ್ಮ ಜಮೀನಿನ ವಾಟ್ನಿ ಪತ್ರದಂತೆ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದದ್ದರು. ಅರ್ಜಿ ವಿಲೇವಾರಿಗೆ ಎಸ್.ಡಿ.ಎ. ಚಂದ್ರಶೇಖರ ಬೂದಿಹಾಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುರುವಾರ ₹4500 ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರು ದಾಳಿ ನಡೆಸಿ ಅಧಿಕಾರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌