ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಡಾ.ತಾರಕೇಶ್ವರಿ, ಡಾ.ಆಶಾಲತಾ, ಡಾ.ಹೇಮಲತಾ, ಡಾ.ರಶ್ಮಿ ಇದ್ದರು.
ಸಭೆಯಲ್ಲಿ ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಯ ಮೂಲಭೂತ ಸೌಕರ್ಯಗಳಿಗೆ ಸರ್ಕಾರದಿಂದ ಅನುದಾನ ಪಡೆಯಲು ಅಂದಾಜು ಪಟ್ಟಿ ತಯಾರಿಸುವಂತೆ ಸಭೆಯಲ್ಲಿ ತಿಳಿಸಿದರು. ಆಸ್ಪತ್ರೆಗೆ ಬರುವ ರೋಗಿಗಳಿಗೆ ಔಷಧ ಸರಿಯಾದ ರೀತಿಯಲ್ಲಿ ಉಪಯೋಗಿಸಲು ಬರೆದು ಮಾಹಿತಿ ನೀಡುವಂತೆ ತಿಳಿಸಲಾಯಿತು .ಕೊರತೆ ಇರುವ ಔಷಧವನ್ನು ಇಲಾಖೆಯಿಂದ ತಕ್ಷಣ ತರಿಸುವಂತೆ ಹೇಳಿದರು. ಆಸ್ಪತ್ರೆಯ ಆವರಣದ ಒಳಗೆ ಖಾಸಗಿ ವಾಹನವನ್ನು ನಿಲ್ಲಿಸುವುದರಿಂದ ತೊಂದರೆ ಆಗುತ್ತಿದೆ ಕೂಡಲೇ ಕ್ರಮ ವಹಿಸುವಂತೆ ತಿಳಿಸಿದರು.ಒಳರೋಗಿ ಮತ್ತು ಹೊರರೋಗಿಗಳಿಗೆ ಪ್ರತ್ಯೇಕ ಕೌಂಟರ್ ಮಾಡುವಂತೆ ಸಭೆಯಲ್ಲಿ ಸದಸ್ಯರು ತಿಳಿಸಿದರು. ಆಸ್ಪತ್ರೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಬೇಕೆಂದು ತಿಳಿಸಿದರು.
ರಕ್ಷಾ ಸಮಿತಿ ಸದಸ್ಯರಾದ ನವೀನ್ ಗೌಡ ಸವಣಾಲು, ಸೆಬಾಸ್ಟಿಯನ್ ಪಿ.ಟಿ., ವೆಂಕಣ್ಣ ಕೊಯ್ಯೂರು, ವೀರೆಂದ್ರ ಕುಮಾರ್ ಜೈನ್, ಅಬ್ದುಲ್ ರಶೀದ್ ಕಕ್ಕಿಂಜೆ, ಸ್ಟೀವನ್ ಮೋನಿಸ್, ಶ್ರೀಮತಿ ಸವಿತಾ ಸುಲ್ಕೇರಿ, ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿ ಅಜಯ್ ಕಲ್ಲೇಗಇದ್ದರು.