ಶಿವಶ್ರೀ ಸ್ಕಂದಪ್ರಸಾದ್ ವರಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ

Published : Mar 07, 2025, 07:58 AM IST
Tejasvi Surya marriage photo

ಸಾರಾಂಶ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು.

 ಬೆಂಗಳೂರು  : ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಗುರುವಾರ ಬೆಂಗಳೂರಿನಲ್ಲಿ ಯುವ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರನ್ನು ವರಿಸಿದರು. 

ರಾಜಕೀಯ ಮುಖಂಡರು ಹಾಗೂ ಅನೇಕ ಗಣ್ಯರು ಹಾಜರಾಗಿ ಶುಭ ಕೋರಿದರು. ಚೆನ್ನೈ ಮೂಲದ ಶಿವಶ್ರೀ ಅವರು ಶಾಸ್ತ್ರೀಯ ಹಾಗೂ ಭಕ್ತಿ ಸಂಗೀತ ಗಾಯಕಿ ಆಗಿದ್ದು ದೇಶವ್ಯಾಪಿ ಹೆಸರು ಮಾಡಿದ್ದಾರೆ. ನವದಂಪತಿಯ ವಿವಾಹ ಆರತಕ್ಷತೆ ಭಾನುವಾರ ನೆರವೇರಲಿದೆ.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ