ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ

Published : Aug 15, 2025, 11:27 AM IST
Karnataka Police

ಸಾರಾಂಶ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪ್ರತಿಮೆ ಸೇವೆ ಸಲ್ಲಿಸಿದ್ದ ಲೋಕಾಯುಕ್ತ ಎಸ್ಪಿ ಬದ್ರಿನಾಥ್ ಹಾಗೂ ಐಜಿಪಿ ಚಂದ್ರಗುಪ್ತ ಸೇರಿ 19 ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಪ್ರಸಕ್ತ ಸಾಲಿನ ರಾಷ್ಟ್ರ ಪದಕಕ್ಕೆ ಭಾಜನರಾಗಿದ್ದಾರೆ.

  ಬೆಂಗಳೂರು :  ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪ್ರತಿಮೆ ಸೇವೆ ಸಲ್ಲಿಸಿದ್ದ ಲೋಕಾಯುಕ್ತ ಎಸ್ಪಿ ಬದ್ರಿನಾಥ್ ಹಾಗೂ ಐಜಿಪಿ ಚಂದ್ರಗುಪ್ತ ಸೇರಿ 19 ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಪ್ರಸಕ್ತ ಸಾಲಿನ ರಾಷ್ಟ್ರ ಪದಕಕ್ಕೆ ಭಾಜನರಾಗಿದ್ದಾರೆ.

ಪ್ರಶಸ್ತಿ ಪಡೆದವರ ವಿವರ

ವಿಶಿಷ್ಟ ಸೇವಾ ಪದಕ:

ಎಸ್‌.ಬದ್ರಿನಾಥ್‌- ಎಸ್ಪಿ ಲೋಕಾಯುಕ್ತ

ಶ್ಲಾಘನೀಯ ಸೇವಾ ಪದಕ:

ಡಾ.ಚಂದ್ರಗುಪ್ತ-ಐಜಿಪಿ ಗುಪ್ತದಳ,ಕೆ.ಎಂ.ಶಾಂತರಾಜು-ಎಸ್ಪಿ ಐಎಸ್‌ಡಿ,

ಕಲಾ ಕೃಷ್ಣಸ್ವಾಮಿ-ಎಐಜಿಪಿ ಡಿಜಿಪಿ ಕಚೇರಿ,

ಡಾ। ರಾಮಕೃಷ್ಣಮುದ್ದೇಪಾಲ- ಕಮಾಂಡೆಂಟ್ ಕೆಎಸ್‌ಆರ್‌ಪಿ,

ಎನ್‌.ವೆಂಕಟೇಶ್- ಎಸ್ಪಿ ಸಿಐಡಿ,

ಪ್ರಕಾಶ್ ರಾಥೋಡ್‌- ಎಸಿಪಿ ಕೆಜಿಹಳ್ಳಿ ಉಪ ವಿಭಾಗ ಬೆಂಗಳೂರು ನಗರ,

ಜಿ.ಪ್ರವೀಣ್ ಬಾಬು- ಪಿಐ ಮಹದೇವಪುರ ಬೆಂಗಳೂರು ನಗರ,

ಬಿ.ಎಸ್.ಸತೀಶ್- ಪಿಐ ಪರಪ್ಪನ ಅಗ್ರಹಾರ ಬೆಂಗಳೂರು ನಗರ,

ಶಾಂತರಾಮ್- ಪಿಐ ನಂದಗುಡಿ ಠಾಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ,

ಎಸ್.ಎಡ್ವಿನ್ ಪ್ರದೀಪ್- ಪಿಐ ಬೆಸ್ಕಾಂ ಬೆಂಗಳೂರು,

ಜೆ.ಝಾನ್ಸಿರಾಣಿ- ಪಿಎಸ್‌ಐ ಎಸ್‌ಸಿಆರ್‌ಬಿ,

ಸುಜನ ಶೆಟ್ಟಿ- ಎಎಸ್‌ಐ ಸಿಸಿಬಿ ಮಂಗಳೂರು,

ಗುರುರಾಜ ಮಹಾದೇವಪ್ಪ ಬೂದಿಹಾಳ- ಎಆರ್‌ಎಸ್‌ಐ ಡಿಆರ್‌ ಗದಗ,

ಎಂ.ಜೆ.ರಾಕೇಶ್- ಎಸ್‌ಆರ್‌ಎಚ್‌ಸಿ ಕೆಎಸ್‌ಆರ್‌ಪಿ ಬೆಂಗಳೂರು,

ಶಂಶುದ್ದೀನ್‌- ಎಚ್‌ಸಿ ಗಣಕ ಯಂತ್ರ ವಿಭಾಗ ಕೊಪ್ಪಳ,

ವೈ.ಶಂಕರ- ಸಿಎಚ್‌ಸಿ ಐಎಸ್‌ಡಿ ಬೆಂಗಳೂರು,

ಆಲಂಕಾರ್ ರಾಕೇಶ್ -ಸಿಎಚ್‌ಸಿ ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿ,

ಎಲ್‌.ರವಿ- ಸಿಎಚ್‌ಸಿ ಐಎಸ್‌ಡಿ ಬೆಂಗಳೂರು.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.
Read more Articles on

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ