ಕನ್ನಡಪ್ರಭ ಸಂಪಾದಕರಾದ ರವಿ ಹೆಗಡೆಗೆ ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನ ಪ್ರಶಸ್ತಿ : ಜ.11ಕ್ಕೆ ಪ್ರದಾನ

Published : Dec 28, 2024, 09:01 AM IST
Ravi hegade

ಸಾರಾಂಶ

ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ: ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ನಾಡಿನ ಧೀಮಂತ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟಿ ನೆನಪಿನಲ್ಲಿ ಕೊಡಮಾಡುವ, 2024ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ- ಸುವರ್ಣ ನ್ಯೂಸ್‌ನ ಪ್ರಧಾನ ಸಂಪಾದಕ ರವಿ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

 ಪ್ರಶಸ್ತಿ ಪ್ರದಾನ ಸಮಾರಂಭ ಜ.11ರಂದು ಸಂಜೆ 5ಕ್ಕೆ ಬ್ರಹ್ಮಾವರದ ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

PREV
Get the latest news from Bengaluru (ಬೆಂಗಳೂರು ಸುದ್ದಿ): Bengaluru city politics, civic issues, traffic updates, development projects, crime reports, weather, culture and community events on Kannada Prabha. Stay informed about everything that matters in India’s Garden City.

Recommended Stories

ಕಾಸರಗೋಡು ಕನ್ನಡಿಗರ ಮೇಲೆ ನಾವು ಮಲಯಾಳಂ ಹೇರುತ್ತಿಲ್ಲ : ಕೇರಳ ಸಿಎಂ
2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ