ಜಗನ್ನಾಥ ಯಾತ್ರೆಯಲ್ಲಿ ಭರತನಾಟ್ಯ ಪ್ರದರ್ಶನ

KannadaprabhaNewsNetwork |  
Published : Jul 16, 2024, 12:36 AM IST
ಫೋಟೋ | Kannada Prabha

ಸಾರಾಂಶ

ನಾಲ್ಕು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ

ಮೈಸೂರು

ಆಂಧ್ರ ಪ್ರದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ಜಗನ್ನಾಥ ರಥ ಯಾತ್ರೆಯಲ್ಲಿ ಮೈಸೂರಿನ ನೃತ್ಯ ಸಂಸ್ಥೆಯಾದ ಕುಮಾರ್‌ ಪ್ರದರ್ಶಕ ಕಲೆಗಳ ಕೇಂದ್ರದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಾಲ್ಕು ದಿನಗಳ ಕಾಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಅದ್ಧೂರಿಯಾಗಿ ನೆರವೇರಿತು. ಕೇಂದ್ರದ ನಿರ್ದೇಶಕ ಡಾ.ಕೆ. ಕುಮಾರ್‌ ಅವರ ನೇತೃತ್ವದಲ್ಲಿ ಮೈಸೂರಿನ ವಿದ್ಯಾರ್ಥಿಗಳು ವಿಶೇಷವಾಗಿ ಭರತನಾಟ್ಯ ಪ್ರದರ್ಶಿಸಿ, ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು. ಡಾ ಕೆ. ಕುಮಾರ್ ಅವರು ಆಹ್ವಾನಿತರಾಗಿ ನೃತ್ಯ ಕಾರ್ಯಕ್ರಮವನ್ನು ಸಾದರಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!