ಅಪರಿಚಿತ ವಾಹನ ಡಿಕ್ಕಿ: ದ್ವಿಚಕ್ರ ಸವಾರ ಸಾವು

KannadaprabhaNewsNetwork |  
Published : Mar 01, 2026, 01:30 AM IST
28ಕೆಬಿಪಿಟಿ.1.ಬಂಗಾರಪೇಟೆಯಲ್ಲಿ ರಾಜಕಾಲುವೆ ಒತ್ತುವರಿಯನ್ನು ಸರ್ವೆ ಮಾಡುತ್ತಿರುವ ಅಧಿಕಾರಿಗಳು. | Kannada Prabha

ಸಾರಾಂಶ

ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ತಾಲೂಕಿನ ಬಪ್ಪನಹಳ್ಳಿ ಗ್ರಾಮದ ಮುರುಳಿ 34 ಎಂದು ಗುರುತಿಸಲಾಗಿದೆ.

ಮಾಲೂರು: ದ್ವಿಚಕ್ರ ವಾಹನ ಹಾಗೂ ಅಪರಿಚಿತ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ.ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ತಾಲೂಕಿನ ಬಪ್ಪನಹಳ್ಳಿ ಗ್ರಾಮದ ಮುರುಳಿ 34 ಎಂದು ಗುರುತಿಸಲಾಗಿದೆ. ಭಾವನಹಳ್ಳಿ ಗ್ರಾಮದ ಕಡೆಯಿಂದ ಮಾಲೂರು ನಗರದ ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಮುರುಳಿಯ ದ್ವಿಚಕ್ರ ವಾಹನಕ್ಕೆ ಯಾವುದೋ ಅಪರಿಚಿತ ವಾಹನವೊಂದರ ಚಾಲಕ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ನಗರದ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿ: ಮಾದಿಗ ಸಮಾಜದಿಂದ ದಿಢೀರ್ ರಸ್ತೆ ತಡೆ
ಬಿಜೆಪಿಗೆ ಬಿಎಸ್‍ವೈ ಕೊಡುಗೆ ಅಪಾರ: ಮಾಜಿ ಶಾಸಕ ಎಂ.ವಿ.ನಾಗರಾಜು