ಕಾಡುಕೋಣಗಳಿಂದ ಕಾಫಿ ತೋಟಗಳಿಗೆ ಹಾನಿ

KannadaprabhaNewsNetwork |  
Published : May 13, 2024, 01:04 AM IST
ಕಾಡುಕೋಣ | Kannada Prabha

ಸಾರಾಂಶ

ಚಿಕ್ಕಮಗಳೂರು: ಕಾಡು ಕೋಣಗಳ ಹಿಂಡು ಕಾಫಿ ತೋಟದೊಳಗೆ ನುಗ್ಗಿ ಅಪಾರ ಹಾನಿ ಉಂಟು ಮಾಡಿರುವ ಘಟನೆ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರಸುಡಿಗೆ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು: ಕಾಡು ಕೋಣಗಳ ಹಿಂಡು ಕಾಫಿ ತೋಟದೊಳಗೆ ನುಗ್ಗಿ ಅಪಾರ ಹಾನಿ ಉಂಟು ಮಾಡಿರುವ ಘಟನೆ ಕಳಸ ತಾಲೂಕಿನ ತೋಟದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೊರಸುಡಿಗೆ ಗ್ರಾಮದಲ್ಲಿ ನಡೆದಿದೆ.

ಕಾಡು ಕೋಣಗಳ ಹಾವಳಿ ದಿನೇ ದಿನೇ ಈ ಭಾಗದಲ್ಲಿ ಹೆಚ್ಚಾಗುತ್ತಿದೆ. ಇದರಿಂದ ಕಾಫಿ, ಅಡಿಕೆ ಹಾಗೂ ಬಾಳೆ ತೋಟ ಗಳಿಗೆ ಹಾನಿಯಾಗುತ್ತಿದೆ. ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ. ಪ್ರತಿ ದಿನ ಈ ರೀತಿಯ ದೃಶ್ಯ ತೋಟಗಳಲ್ಲಿ ಕಂಡು ಬರುತ್ತಿದ್ದು, ಅರಣ್ಯ ಇಲಾಖೆಯವರು ಕೂಡಲೇ ಕಾಡು ಕೋಣಗಳನ್ನು ಹಿಮ್ಮೆಟ್ಟಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!