ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಭೇಟಿ

KannadaprabhaNewsNetwork |  
Published : Oct 17, 2024, 12:47 AM ISTUpdated : Oct 17, 2024, 12:48 AM IST
ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಭೇಟಿ. ಸನ್ಮಾನ  | Kannada Prabha

ಸಾರಾಂಶ

ದೇವರಹಿಪ್ಪರಗಿ: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಸನ್ಮಾನಿಸಿ, ಗೌರವಿಸಲಾಯಿತು.

ದೇವರಹಿಪ್ಪರಗಿ: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಸನ್ಮಾನಿಸಿ, ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!