ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : May 04, 2025, 01:33 AM IST
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ | Kannada Prabha

ಸಾರಾಂಶ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಬಿಜೆಪಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಮಂಡಲ ವತಿಯಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಖಂಡಿಸಿ ಬಿಜೆಪಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ನಗರ ಮಂಡಲ ವತಿಯಂದ ಪ್ರತಿಭಟನೆ ನಡೆಸಲಾಯಿತು.

ನಗರದ ಶಿವಾನಂದ ಜಿನ್‌ನಲ್ಲಿನ ಬಿಜೆಪಿ ಕಾರ್ಯಾಲಯದಿಂದ ಪಾದಯಾತ್ರೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಲಾಯಿತು. ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ. ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ ಮಾತನಾಡಿ, ಹಿಂದೂಗಳ ಮೇಲೆ ನಿರಂತರವಾಗಿ ನಡೆಯುವತ್ತಿರುವ ಹಲ್ಲೆಗಳಿಗೆ ಸರ್ಕಾರವೇ ನೇರ ಹೊಣೆ ಎಂದರು.

ಪ್ರತಿಭಟನೆಯಲ್ಲಿ ಗುಂಡುರಾವ ಶಿಂಧೆ, ಡಾ.ಎಂ.ಎಸ್.ದಡ್ಡೆನ್ನವರ, ರಾಜು ರೇವಣಕರ, ಯಲ್ಲಪ್ಪ ನಾರಾಯಣಿ, ಸಾಗರ ಬಂಡಿ, ಬಸವರಾಜ ಅವರಾದಿ, ರಾಜು ಶಿಂತ್ರೆ, ಶಂಕರ ಗಲಗ, ಅಶೋಕ ಪವಾರ, ದೂಳಪ್ಪ ಕೋಪ್ಪದ, ರವಿ ನಾಯಕ, ಕಾಂತು ಖಾತೆದಾರ,ಆನಂದ ಕೋಟಗಿ, ಕಿರಣ ಭಾಗವಾಡಿ,ರಜತ ದಾವಗೇರಿ, ಹೊನ್ನಪ್ಪ ಅಂಬಿಗೇರ,ಶಿವು ಬೇವೂರ, ಸುರೇಶ ಮಜ್ಜಿಗಿ ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬಟ್ಟ,ಸೇರಿದಂತೆ ಅನೇಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''