ಕುಶಾಲನಗರ ತಾಲೂಕು ರೆಡ್ ಕ್ರಾಸ್ ರಕ್ತದಾನ ಶಿಬಿರ

KannadaprabhaNewsNetwork |  
Published : Feb 06, 2026, 04:00 AM IST
ತಾಲೂಕು ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ | Kannada Prabha

ಸಾರಾಂಶ

ಕುಶಾಲನಗರ ತಾಲೂಕು ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರ

ಕುಶಾಲನಗರ: ಕುಶಾಲನಗರ ತಾಲೂಕು ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರವನ್ನು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ, ತಹಸಿಲ್ದಾರ್ ಕಿರಣ್ ಜಿ ಗೌರಯ್ಯ ಉದ್ಘಾಟಿಸಿದರು.

ಕುಶಾಲನಗರ ತಾಲೂಕು ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಎಸ್ ಕೆ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಮುಖ್ಯಸ್ಥ ಡಾ ಕರುಂಬಯ್ಯ ರಕ್ತದಾನದ ಮಹತ್ವದ ಬಗ್ಗೆ ಮಾತನಾಡಿದರು. ತಾಲೂಕು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ ಪಿ ಚಂದ್ರಶೇಖರ್ ಪ್ರಮುಖರಾದ ಅಂಜನ್, ಎಚ್ಎಂ ಚಂದ್ರು ಓಬಳ ರೆಡ್ಡಿ, ಕೆ ಎನ್ ದೇವರಾಜ್, ಮುನಿಸ್ವಾಮಿ, ಜಗದೀಶ್, ರಾಜೇಗೌಡ ಮತ್ತು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ