ಕರ್ನಾಟಕ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ

KannadaprabhaNewsNetwork |  
Published : Dec 30, 2024, 01:01 AM IST
ಚುನಾಔಣೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಪ್ರತಿಷ್ಠಿತ ದಿ.ಕರ್ನಾಟಕ ಕೋ ಆಪ್ ಬ್ಯಾಂಕ್‌ ಲಿಮಿಟೆಡ್‌ನ 2024-25-2029-30 ನೇ ಸಾಲಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಚುನಾವಣೆಯ ನಡೆಯಿತು

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಪಟ್ಟಣದ ಪ್ರತಿಷ್ಠಿತ ದಿ.ಕರ್ನಾಟಕ ಕೋ ಆಪ್ ಬ್ಯಾಂಕ್‌ ಲಿಮಿಟೆಡ್‌ನ 2024-25-2029-30 ನೇ ಸಾಲಿನ ನೂತನ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಚುನಾವಣೆಯ ನಡೆಯಿತು.

ಈ ವೇಳೆ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರ ಆಪ್ತರಾದ ನಾಲತವಾಡದ ರಾಯನಗೌಡ ತಾತರಡ್ಡಿ ಅವರು ನಾಲತವಾಡದ ಸುಮಾರು 145ಕ್ಕೂ ಮತದಾರರನ್ನು ಕರೆತಂದು ಮತದಾನ ಮಾಡಿಸಿದರು.

ಈ ವೇಳೆ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ), ಶಿವಪ್ಪಗೌಡ ತಾತರಡ್ಡಿ, ರಾಯನಗೌಡ ತಾತರೆಡ್ಡಿ, ಸಂಗಣ್ಣ ಪತ್ತಾರ, ಅಶೋಕ ಇಲಕಲ್ಲ, ಶಂಬುರಾವ ದುದ್ದಗಿ, ಇಮಾಮಲಿ, ಹುಸೇನಸಾ ಮೂಲಿಮನಿ, ದಂಡಪ್ಪ ಜವಳಗೇರ, ಸಂಗಣ್ಣ ಬಾರಡ್ಡಿ, ಮಹಾಂತೇಶ ಚಿತ್ರನಾಳ, ಶರಣಗೌಡ ಮೆದಿಕಿನಾಳ, ಹನುಮಪ್ಪ ಕಾನಿಕೇರಿ, ಬಸವರಾಜ ಹುಡೇದ, ಉಮರ ಮೂಲಿಮನಿ, ಹಣಮಂತ ಕುರಿ, ಕುಮಾರ ಕೋಳೂರ, ಸುಕ್ರತಾ ನಾಯಕಲ್ ಸೇರಿದಂತೆ ನೂರಾರು ಜನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ