ನೀರನ್ನು ಕಾಯಿಸಿ, ಆರಿಸಿ ಉಪಯೋಗಿಸುವಂತೆ ಬಿಟಿಡಿಎ ಸಲಹೆ

KannadaprabhaNewsNetwork |  
Published : Jul 17, 2026, 02:45 AM IST
ಫೈಲ್‌ ಫೋಟೋ | Kannada Prabha

ಸಾರಾಂಶ

ಬಾಗಲಕೋಟೆ: ನವನಗರಕ್ಕೆ ಘಟಪ್ರಭಾ ನದಿ ನೀರನ್ನು ಗದ್ದನಕೇರಿ ಕ್ರಾಸ್ನಲ್ಲಿರುವ ಜಲಶುದ್ದೀಕರಣ ಘಟಕದಿಂದ ಶುದ್ದೀಕರಿಸಿದ ನೀರನ್ನು ಪೂರೈಸಲಾಗುತ್ತಿದ್ದು, ಪ್ರಸ್ತುತ ಮಳೆಗಾಲ ಇರುವುದರಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

ಬಾಗಲಕೋಟೆ: ನವನಗರಕ್ಕೆ ಘಟಪ್ರಭಾ ನದಿ ನೀರನ್ನು ಗದ್ದನಕೇರಿ ಕ್ರಾಸ್ನಲ್ಲಿರುವ ಜಲಶುದ್ದೀಕರಣ ಘಟಕದಿಂದ ಶುದ್ದೀಕರಿಸಿದ ನೀರನ್ನು ಪೂರೈಸಲಾಗುತ್ತಿದ್ದು, ಪ್ರಸ್ತುತ ಮಳೆಗಾಲ ಇರುವುದರಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.

ಘಟಪ್ರಭಾ ನದಿಗೆ ಹೊಸ ನೀರು ಹರಿದು ಬಂದಿರುವ ಕಾರಣ ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರನ್ನು ಸೋಸಿ, ಕಾಯಿಸಿ ಆರಿಸಿ ಉಪಯೋಗಿಸಬೇಕೆಂದು ಬಿಟಿಡಿಎ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಾಗಲಕೋಟೆ ನವನಗರಕ್ಕೆ ಘಟಪ್ರಭಾ ನದಿ ನೀರನ್ನು ಗದ್ದನಕೇರಿ ಕ್ರಾಸ್ನಲ್ಲಿರುವ ಜಲಶುದ್ದೀಕರಣ ಘಟಕದಿಂದ ಶುದ್ದೀಕರಿಸಿದ ನೀರನ್ನು ಪೂರೈಸಿದ್ದು, ಪ್ರಸ್ತುತ ಮಳೆಗಾಲ ಇರುವುದರಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಘಟಪ್ರಭಾ ನದಿಗೆ ಹೊಸ ನೀರು ಹರಿದು ಬಂದಿರುವ ಕಾರಣ ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಕುಡಿಯುವ ನೀರನ್ನು ಸೋಸಿ, ಕಾಯಿಸಿ ಆರಿಸಿ ಉಪಯೋಗಿಸಬೇಕೆಂದು ಬಿಟಿಡಿಎ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಮಿಕಲ್‌ ಮಿಶ್ರಿತ ಹಾಲು ಪೂರೈಕೆ ತಡೆಯಲು ಆಗ್ರಹಿಸಿ ಡಿಸಿಗೆ ಮನವಿ
ಹಾವುಗಳ ಬಗೆಗಿನ ಮೂಢನಂಬಿಕೆ ಬಿಟ್ಟು ರಕ್ಷಣೆ ಮಾಡಿ: ಎಸ್ಪಿ ಲಕ್ಷ್ಮಣ ನಿಂಬರಗಿ