ಕನ್ನಡಪ್ರಭ ವಾರ್ತೆ ಪಾಂಡವಪುರ
ಬಳಿಕ ಮಾತನಾಡಿದ ಅವರು, ಸಂಘದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಎಚ್.ಜೆ.ರಾಮಕೃಷ್ಣ ಅವರು ಯುವಕರಾಗಿದ್ದು, ಕೆಲಸ ಮಾಡಲು ಉತ್ಸಾಹಕರಾಗಿದ್ದಾರೆ ಎಂದರು.
ಸಹಕಾರ ಸಂಘಗಳು ರೈತರಿಗೆ ಪೂರಕವಾಗಿರಬೇಕು. ಸಹಕಾರ ಸಂಘದ ಮೂಲಕ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ರೈತರ ಪ್ರಗತಿಗೆ ಪೂರಕವಾಗಿ ನೂತನ ಆಡಳಿತ ಮಂಡಳಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು.ಈ ವೇಳೆ ಸಿ.ಕೆ.ಲೋಕೇಶ್, ಬೊಮ್ಮರಾಜು, ಎನ್.ಪಿ.ದಿನೇಶ್, ಬೊಮ್ಮೇಗೌಡ, ಸಿ.ಮಹದೇವು, ಶಿವಶಂಕರ್, ಉಷಾ, ಮುಖಂಡರಾದ ಕೆ.ಪುಟ್ಟೇಗೌಡ, ಹೇಮಂತ್ಕುಮಾರ್, ಗ್ರಾಪಂ ಸದಸ್ಯ ಮಂಜುನಾಥ್, ಮಾಜಿ ಸದಸ್ಯ ಚಂದ್ರಶೇಖರ್, ಸುರೇಂದ್ರಕುಮಾರ್, ಪುಟ್ಟಸ್ವಾಮಿ, ಪ್ರಭಾಕರ, ಚಿಕ್ಕಮರಳಿ ಕೃಷ್ಣಕುಮಾರ್, ಹೆಗ್ಗಡಹಳ್ಳಿ ಅಪ್ಪಣ್ಣ, ಪ್ರಕಾಶ್, ಮಾಜಿ ನಿರ್ದೇಶಕ ಶಿವರಾಜು ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಕಳೆದ ಶುಕ್ರವಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಆಯೋಜನೆಯಾಗಿತ್ತು. ೧೦ ಸದಸ್ಯ ಬಲದ ಸಂಘದ ಆಡಳಿತ ಮಂಡಳಿಯಲ್ಲಿ ಇಬ್ಬರು ನಿರ್ದೇಶಕರು ಚುನಾವಣಾ ಸಭೆಗೆ ಹಾಜರಾಗಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಬಿ.ಸಿ.ಪ್ರತಿಮಾ ಶಂಕರ್ ಸೇರಿದಂತೆ ೮ ನಿರ್ದೇಶಕರು ಗೈರಾದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಿಕೆಯಾಗಿತ್ತು.
ಬಳಿಕ ಚುನಾವಣಾ ಪ್ರಕ್ರಿಯೆ ಹೊಸದಾಗಿ ಮಾಡುವುದಾಗಿ ಘೋಷಿಸಿ ಚುನಾವಣಾಕಾರಿ ಸಭೆ ಮುಂದೂಡಿದರು.