ಸಿಐಟಿಯು ಸಮ್ಮೇಳನ ಪ್ರತಿನಿಧಿಗಳ ಮೆರವಣಿಗೆ

KannadaprabhaNewsNetwork |  
Published : Nov 09, 2025, 03:30 AM IST
ಸಿ ಐ ಟಿ ಯು ಸಮ್ಮೇಳನ ಪ್ರತಿನಿಧಿಗಳ ಮೆರವಣಿಗೆ | Kannada Prabha

ಸಾರಾಂಶ

ಸಿಐಟಿಯು ಆರನೇ ಕೊಡಗು ಜಿಲ್ಲಾ ಸಮ್ಮೇಳನದ ಎರಡನೇ ದಿನ ಪ್ರತಿನಿಧಿಗಳು ಕುಶಾಲನಗರ ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ ಸಿ ಐ ಟಿ ಯು ಆರನೇ ಕೊಡಗು ಜಿಲ್ಲಾ ಸಮ್ಮೇಳನದ ಎರಡನೇ ದಿನ ಪ್ರತಿನಿಧಿಗಳು ಕುಶಾಲನಗರ ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು. ಚಂಡೆ ವಾದ್ಯಗಳೊಂದಿಗೆ ಬೈಚನಹಳ್ಳಿ ಮಾರಿಯಮ್ಮ ದೇವಾಲಯದಿಂದ ಹೊರಟ ಬೃಹತ್ ಮೆರವಣಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿ ಕುಶಾಲನಗರ ಕಾರು ನಿಲ್ದಾಣದಲ್ಲಿ ಮುಕ್ತಾಯಗೊಂಡಿತು. ಮೆರವಣಿಗೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ಪಿ ಆರ್ ಭರತ್ ಸೇರಿದಂತೆ ಪ್ರಮುಖರು ಇದ್ದರು. ನಂತರ ಕುಶಾಲನಗರ ಕಾರು ನಿಲ್ದಾಣ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!