ಗ್ರಾಪಂ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ

KannadaprabhaNewsNetwork |  
Published : Oct 01, 2024, 01:17 AM IST
ಗುಬ್ಬಿ ತಾಲ್ಲೂಕಿನ ಎಂ‌ ಎನ್ ಕೊಟೆ ಗ್ರಾಮ ಪಂಚಾಯಿತಿಯಲ್ಲಿ  ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಯ್ಯ ಅಧ್ಯಕ್ಷತೆಯಲ್ಲಿ ಗ್ರಾಮದ  ಅಭಿವೃದ್ದಿಗೆ ಗ್ರಾಮ ಪಂಚಾಯಿತಿ ಸದಸ್ಯರು ಚರ್ಚಿಸಿದರು. | Kannada Prabha

ಸಾರಾಂಶ

ಗುಬ್ಬಿ: ತಾಲೂಕಿನ ಎಂ‌ ಎನ್ ಕೊಟೆ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಗುಬ್ಬಿ: ತಾಲೂಕಿನ ಎಂ‌ ಎನ್ ಕೊಟೆ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪ, ಕುಡಿಯುವ ನೀರು ಹಾಗೂ ಚರಂಡಿಗಳನ್ನು ಸ್ವಚ್ಚಗೊಳಿಸುತ್ತೇವೆ. ಎಲ್ಲ ಹಳ್ಳಿಗಳಲ್ಲೂ ಕೂಡ ಸ್ವಚ್ಷತೆ ಕಾಪಾಡಬೇಕಿದೆ‌. ಸಾಂಕ್ರಾಮಿಕ‌ ರೋಗಗಳು ಹರಡುವ ಭೀತಿಯಲ್ಲಿ ಜನರು‌ ಇದ್ದಾರೆ. ಸಾಕಷ್ವು ಪೋನ್ ಕರೆಗಳು ಬಂದಿದ್ದು ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲೂ ಕೂಡ ಸ್ವಚ್ಚತೆಯನ್ನು ಕಾಪಾಡಲಾಗುತ್ತಿದೆ. ಸದಸ್ಯರು ಯಾವುದೇ ಸಮಸ್ಯೆ ಇದ್ದರೂ ಚರ್ಚಿಸಿ ಬಗೆಹರಿಸಕೊಳಬೇಕು ಎಂದು ತಿಳಿಸಿದರು.ಇದೇ ಸಂಧರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಶಿಕಲಾ ಯೋಗೀಶ್ , ಸಿದ್ದಗಂಗಯ್ಯ , ಸಿದ್ದರಾಮಣ್ಣ ಗ್ರಾಮ ಪಂಚಾಯಿತಿ ಸದಸ್ಯರಾದ ದೀಲಿಪ್ ಕುಮಾರ್ , ರವೀಶ್ , ಕಾಂತರಾಜು ,ಲೋಕೇಶ್ ,ಭವ್ಯ , ಸಿದ್ದಗಂಗಮ್ಮ ಕಲ್ಲೇಶ್ , ಶೈಲಾಜ ಗಂಗಾಧರಯ್ಯ , ಶಿವಪ್ಪ , ಉಮಾ, ಭಾಗ್ಯಮ್ಮ , ಪಿಡಿಓ ಕೃಷ್ಣಮೂರ್ತಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

ಗುಬ್ಬಿ ತಾಲೂಕಿನ ಎಂ‌ ಎನ್ ಕೊಟೆ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆ ಅಧ್ಯಕ್ಷ ನರಸಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ