ಇಂದು ನರಿಂಗಾನ ಕಂಬಳಕ್ಕೆ ಸಿಎಂ ಮಂಗಳೂರಿಗೆ

KannadaprabhaNewsNetwork |  
Published : Jan 11, 2025, 12:45 AM IST
11 | Kannada Prabha

ಸಾರಾಂಶ

ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.11ರಂದು ಸಂಜೆ 5 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಮಂಜನಾಡಿ ತಲುಪಿ, 6:15 ಕ್ಕೆ ಉಳ್ಳಾಲ ತಾಲೂಕಿನ ನರಿಂಗಾನ ಕಂಬಳ ಸಮಿತಿ ವತಿಯಿಂದ ಆಯೋಜಿಸಿರುವ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮಂಜನಾಡಿ ಆಗಮನ. 9.40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.ಸಚಿವರುಗಳ ಭೇಟಿ:

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ಪೌರಾಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ಕೂಡ ನರಿಂಗಾನ ಕಂಬಳದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ