ಕಂಪನಿ ಬಸ್‌ ಡಿಕ್ಕಿ: ಯುವಕ ಸಾವು

KannadaprabhaNewsNetwork |  
Published : Dec 08, 2023, 01:45 AM IST
ಪೋಟೋ 8 : ಮನೋಜ್ ಭಾವಚಿತ್ರ. | Kannada Prabha

ಸಾರಾಂಶ

ದಾಬಸ್‌ಪೇಟೆ: ರಸ್ತೆ ದಾಟುತ್ತಿದ್ದ ಯುವಕನಿಗೆ ಖಾಸಗಿ ವಾಹನ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಾಂತಿನಗರ ಬಳಿ ನಡೆದಿದೆ.

ದಾಬಸ್‌ಪೇಟೆ: ರಸ್ತೆ ದಾಟುತ್ತಿದ್ದ ಯುವಕನಿಗೆ ಖಾಸಗಿ ವಾಹನ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಾಂತಿನಗರ ಬಳಿ ನಡೆದಿದೆ. ನೆಲಮಂಗಲ ತಾಲೂಕಿನ ಶಾಂತಿನಗರ ಗ್ರಾಮದ ನಿವಾಸಿ ಮನೋಜ್(19) ಮೃತ ಯುವಕ. ಡಿ.6ರಂದು ಮಧ್ಯಾಹ್ನ 1 ಗಂಟೆಯಲ್ಲಿ ಕೆಲಸಕ್ಕೆ ತೆರಳಲು ಮನೋಜ್ ರಸ್ತೆ ದಾಟುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಯಂಟಗಾನಹಳ್ಳಿ ಕಡೆಯಿಂದ ಬಂದ ಖಾಸಗಿ ಕಂಪನಿಯ ಬಸ್‌ವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮನೋಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ