ಹಸು ಮೇಲೆ ಚಿರತೆ ದಾಳಿ: ಜನರಲ್ಲಿ ಆತಂಕ

KannadaprabhaNewsNetwork |  
Published : Aug 10, 2024, 01:33 AM IST
ಚಿತ್ರ 3 | Kannada Prabha

ಸಾರಾಂಶ

Leopard attack on cow: panic among people

ಹಿರಿಯೂರು: ತಾಲೂಕಿನ ಜೆಜಿ ಹಳ್ಳಿ ಬಳಿಯ ತಿಪ್ಪೇಸ್ವಾಮಿ ಎನ್ನುವವರ ತೋಟದ ಮನೆಯಲ್ಲಿ ಗುರುವಾರ ರಾತ್ರಿ ಹಸುವಿನ ಮೇಲೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಕೊಟ್ಟಿಗೆಯಲ್ಲಿದ್ದ ಎರಡು ರಾಸುಗಳಲ್ಲಿ ಒಂದು ಹಗ್ಗ ಹರಿದುಕೊಂಡು ತಪ್ಪಿಸಿಕೊಂಡಿದ್ದು ಇನ್ನೊಂದು ಹಸುವಿನ ಮುಖ, ಕಿವಿಯನ್ನೆಲ್ಲಾ ಕಿತ್ತು ಗಾಯಗೊಳಿಸಲಾಗಿದೆ. ಈ ಹಿಂದೆ ಇಂತಹ ಘಟನೆ ನಡೆದಿಲ್ಲ. ಆದರೆ ಇದೇ ಮೊದಲ ಬಾರಿಗೆ ಹೀಗಾಗಿದ್ದು, ಹಸುವಿನ ಗಾಯಗಳನ್ನು ಗಮನಿಸಿದರೆ ಇದು ಚಿರತೆ ದಾಳಿಯೇ ಎಂಬುದಕ್ಕೆ ಅನುಮಾನವಿಲ್ಲ. ಹಸುವಿನ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ ಎನ್ನುತ್ತಾರೆ ರೈತ ತಿಪ್ಪೇಸ್ವಾಮಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಜೆಟಲ್ಲಿ ಹೇಳಿದಂತೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಶೀಘ್ರ: ಮಧು
ಬೆಂಗಳೂರಿನ ಕೊಳಚೆ ನೀರಿಂದ ತರಕಾರಿಯೂ ವಿಷ : ಸಂಸತ್ತಲ್ಲಿ ಗೌಡ