ಕುಕನೂರು: ಸಂವಿಧಾನ ದಿನಾಚರಣೆಯ ನಿಮಿತ್ತ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಪ್ರತಿಯೊಬ್ಬರು ಸಂವಿಧಾನ ಕುರಿತು ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ಎಚ್. ಪ್ರಾಣೇಶ್ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕ ವಿ.ಕೆ. ಬಡಿಗೇರ, ಗ್ರಾಪಂ ಪಿಡಿಓ ರಮೇಶ ತಿಮ್ಮಾರಡ್ಡಿ, ಗ್ರಾಪಂ ಉಪಾಧ್ಯಕ್ಷೆ ಪವಿತ್ರಾ ಪ್ರಕಾಶ ಬಂಗೇರ, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ವಿಜಯಕುಮಾರ, ಗ್ರಾಪಂ ಕಾರ್ಯದರ್ಶಿ ಪರಶುರಾಮ ನಾಯಕ, ಗ್ರಾಮಲೆಕ್ಕಿಗ ಹನುಮೇಶ ಮಾಳೆಕೊಪ್ಪ, ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಬಸಪ್ಪ ಗಡ್ಡದ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಪ್ರೌಢ ಶಾಲೆ ಮುಖ್ಯೋಪಾಧ್ಯಯ ನಾಗಪ್ಪ ಅಗಸಿಮುಂದಿನ, ಸೋಮಶೇಖರ ಹರ್ತಿ, ಆನಂದ ಕುಮಾರ ಕನ್ನಾರಿ, ಕಾಶಿವಿಶ್ವನಾಥ, ಉದಯಕುಮಾರ, ಲಿಂಗರಡ್ಡಿ, ಮಾಜಿ ಗ್ರಾಪಂ ಸದಸ್ಯ ಪ್ರಕಾಶ ಸುಳ್ಳದ, ಕರವಸೂಲಿಗಾರ ಅಲ್ಲಾಭಕ್ಷಿ ನದಾಫ್, ಪರಶುರಾಮ ಮಡಿವಾಳರ ಇತರರಿದ್ದರು.