ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯ ಪುಸ್ತಕಗಳನ್ನು ವಿತರಿಸಿದರು. ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಲಿಖಿತ್, ಚರಣ್, ಯಶವಂತ್ರನ್ನು ಸನ್ಮಾನಿಸಲಾಯಿತು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಶೆಟ್ಟಿ, ಪ್ರಾಂಶುಪಾಲರಾದ ನಾರಾಯಣ, ಬಿ.ಆರ್.ಸಿ. ರಾಜು, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಈ ವೇಳೆ ಸಂಘ ಸಂಸ್ಥೆಗಳ ಪ್ರತಿನಿಧಿಗಳಾದ ಡಾ. ಬಸವರಾಜೆಂದ್ರ, ಡಾ. ಶ್ವೇತಾ, ಡಿ.ಎಸ್. ಗಿರೀಶ್, ಶಮಿತ್ ಕುಮಾರ್, ಮನೋಜ್ ಕುಮಾರ್, ಸಂತೋಷ್ ಕುಮಾರ್, ಶರತ್ ಸುಂದರ್, ಮಣಿಕಂಠಸ್ವಾಮಿ, ಶ್ರೀಧರ್, ಮಣಿಕ್ಯಾ ಸಿರ್ವಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪಾಟಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಶೆಟ್ಟಿ ಇದ್ದರು.
1ಸಿಎಚ್ಎನ್11
ಮೊದಲು ಸಾರೋಟಿನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕರೆತರಲಾಯಿತು. ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟಿಲ್, ಇತರರು ಇದ್ದಾರೆ.
1ಸಿಎಚ್ಎನ್12
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟಿಲ್,