ಬೆಳೆವಿಮೆ ನೋಂದಣಿಗೆ ಅವಧಿ ವಿಸ್ತರಣೆ

KannadaprabhaNewsNetwork |  
Published : Jul 17, 2026, 02:45 AM IST
ನವಲಗುಂದ ಪಟ್ಟಣದ ಶ್ರೀ ಅಜಾತ ನಾಗಲಿಂಗಸ್ವಾಮಿ ದೇವಾಲಯದಲ್ಲಿರುವ ಗದ್ದುಗೆ. | Kannada Prabha

ಸಾರಾಂಶ

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸಾಲ ಪಡೆದ ರೈತರಿಗೆ ಸೋಯಾ ಅವರೆ (ನೀರಾವರಿ), ಉದ್ದು, ಹೆಸರು (ಮಳೆ ಆಶ್ರೀತ) ಹಾಗೂ ಜೋಳ (ನೀರಾವರಿ) ಬೆಳೆಗಳಿಗೆ ವಿಮೆ ಕಂತು ಪಾವತಿಸಲು ಜುಲೈ 22 ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸಾಲ ಪಡೆದ ರೈತರಿಗೆ ಸೋಯಾ ಅವರೆ (ನೀರಾವರಿ), ಉದ್ದು, ಹೆಸರು (ಮಳೆ ಆಶ್ರೀತ) ಹಾಗೂ ಜೋಳ (ನೀರಾವರಿ) ಬೆಳೆಗಳಿಗೆ ವಿಮೆ ಕಂತು ಪಾವತಿಸಲು ಜುಲೈ 22 ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಬೆಳೆಸಾಲ ಪಡೆದ ರೈತರು ಬ್ಯಾಂಕ್, ಆರ್ಥಿಕ ಸಂಸ್ಥೆಗಳಿಗೆ ಭೇಟಿ ನೀಡಿ ನಿಗದಿಪಡಿಸಿದ ರೈತರ ಪಾಲಿನ ವಿಮಾ ಕಂತನ್ನು ಪಾವತಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಮಿಕಲ್‌ ಮಿಶ್ರಿತ ಹಾಲು ಪೂರೈಕೆ ತಡೆಯಲು ಆಗ್ರಹಿಸಿ ಡಿಸಿಗೆ ಮನವಿ
ಹಾವುಗಳ ಬಗೆಗಿನ ಮೂಢನಂಬಿಕೆ ಬಿಟ್ಟು ರಕ್ಷಣೆ ಮಾಡಿ: ಎಸ್ಪಿ ಲಕ್ಷ್ಮಣ ನಿಂಬರಗಿ