ಅಂಬಲಪಾಡಿ ಸಮುದಾಯ ಭವನಕ್ಕೆ ಶಾಶ್ವತ ಪಾತ್ರೆ ಪರಿಕರ ಸಮರ್ಪಣೆ

KannadaprabhaNewsNetwork |  
Published : Jan 30, 2025, 12:30 AM IST
27ಪಾತ್ರೆ | Kannada Prabha

ಸಾರಾಂಶ

ಅಂಬಲಪಾಡಿಯ ಶ್ರೀ ವಿಠೋಬ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಹಾಗೂ ‘65ನೇ ಭಜನಾ ಮಂಗಲೋತ್ಸವ’ದ ಪ್ರಯುಕ್ತ ಬಿಲ್ಲವ ಸೇವಾ ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳ ನೆರವಿನಿಂದ ಶ್ರೀ ನಾರಾಯಣ ಗುರು ಸಮುದಾಯ ಭವನದ ಪಾಕ ಶಾಲೆಗೆ ಸುಮಾರು 2.50 ಲಕ್ಷ ರು. ವೆಚ್ಚದ ಶಾಶ್ವತ ಪಾತ್ರೆ ಪರಿಕರ ಸಮರ್ಪಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಅಂಬಲಪಾಡಿಯ ಶ್ರೀ ವಿಠೋಬ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಹಾಗೂ ‘65ನೇ ಭಜನಾ ಮಂಗಲೋತ್ಸವ’ದ ಪ್ರಯುಕ್ತ ಬಿಲ್ಲವ ಸೇವಾ ಸಂಘದ ಸದಸ್ಯರು ಹಾಗೂ ಭಕ್ತಾಭಿಮಾನಿಗಳ ನೆರವಿನಿಂದ ಶ್ರೀ ನಾರಾಯಣ ಗುರು ಸಮುದಾಯ ಭವನದ ಪಾಕ ಶಾಲೆಗೆ ಸುಮಾರು 2.50 ಲಕ್ಷ ರು. ವೆಚ್ಚದ ಶಾಶ್ವತ ಪಾತ್ರೆ ಪರಿಕರ ಸಮರ್ಪಿಸಲಾಯಿತು.

ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ, ಆಡಳಿತ ಸಮಿತಿಯ ಸದಸ್ಯರುಗಳಾದ ಸುಧಾಕರ್ ಎ., ಭಾಸ್ಕರ ಅಂಚನ್, ರಾಜೇಂದ್ರ ಪಂದುಬೆಟ್ಟು, ವಿನಯ್ ಕುಮಾರ್, ಗುರುರಾಜ್ ಪೂಜಾರಿ, ನಿತಿನ್ ಕುಮಾರ್, ಜನಾರ್ದನ ಪೂಜಾರಿ, ಮಾಜಿ ಪ್ರ. ಕಾರ್ಯದರ್ಶಿ ಕುಶಲ್ ಕುಮಾರ್ ಎ., ಗ್ರಾ.ಪಂ. ಸದಸ್ಯ ರಾಜೇಶ್ ಸುವರ್ಣ, ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್ ಕುಮಾರ್, ಕೋಶಾಧಿಕಾರಿ ಸವಿತಾ ಸಂತೋಷ್, ಸಹ ಸಂಘಟನಾ ಕಾರ್ಯದರ್ಶಿ ಸಂಚಲ ಶಶಿಕಾಂತ್, ಸಮಿತಿ ಸದಸ್ಯರುಗಳಾದ ವಿಜಯಲಕ್ಷ್ಮಿ ಕೃಷ್ಣ ಕೋಟ್ಯಾನ್, ಸುನೀತಾ ಶಂಕರ ಪೂಜಾರಿ, ಕಲ್ಯಾಣಿ ಆನಂದ ಕೋಟ್ಯಾನ್, ಸುಮತಿ ಶ್ರೀನಿವಾಸ, ಸುಗಂಧಿ ಸುಧಾಕರ್, ಶಿಲ್ಪಾ ಉಮೇಶ್, ಶ್ರೀ ಗುರು ಕುಣಿತ ಭಜನಾ ಮಂಡಳಿಯ ಸಂಚಾಲಕಿ ಆಶ್ವಿನಿ ಪೂಜಾರಿ, ಸದಸ್ಯರಾದ ಕಾವ್ಯ, ರೋಷನಿ, ಶರಣ್ಯ, ತ್ರಿಷಾ, ಅರ್ಚಕರಾದ ಅವಿನಾಶ್ ಪೂಜಾರಿ, ಜೀವನ್, ಅದಿತ್ ಹಾಗೂ ಅಚ್ಯುತ ಪೂಜಾರಿ, ಸುಧಾಕರ ಪೂಜಾರಿ, ಜಿತಿನ್, ರಿದೇಶ್ ಮುಂತಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ