ಡೆಂಘೀ ಜಾಗೃತಿ ಜಾಥಾ

KannadaprabhaNewsNetwork |  
Published : Jul 14, 2024, 01:33 AM IST
ಜಾಗೃತಿ | Kannada Prabha

ಸಾರಾಂಶ

ಬೆಟಗೇರಿ ಗ್ರಾಮದ ಪ್ರಮುಖ ಬೀದಿಯಲ್ಲಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಹಮ್ಮಿಕೊಂಡಿರುವ ಡೆಂಘೀ ಮತ್ತು ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಜಾಗೃತಿ ಜಾಥಾ ನಡೆಸಲಾಯಿತು.

ಗೋಕಾಕ: ಬೆಟಗೇರಿ ಗ್ರಾಮದ ಪ್ರಮುಖ ಬೀದಿಯಲ್ಲಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಂದ ಹಮ್ಮಿಕೊಂಡಿರುವ ಡೆಂಘೀ ಮತ್ತು ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಜಾಗೃತಿ ಮೂಢಿಸಲಾಯಿತು. ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ, ಪ್ರಧಾನಗುರುಗಳಾದ ವೈ.ಸಿ.ಶೀಗಿಹಳ್ಳಿ, ಬಸವರಾಜ ಪಣದಿ, ಸುರೇಶ ಬಾಣಸಿ, ವಿಠಲ ಚಂದರಗಿ, ಶಿವಪ್ಪ ಐದುಡ್ಡಿ, ಉಭಯ ಶಾಲೆಯ ಶಿಕ್ಷಕರು, ಸ್ಥಳೀಯ ಆಶಾ-ಅಂಗವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಉಭಯ ಶಾಲೆಗಳ ಶಾಲಾ ವಿದ್ಯಾರ್ಥಿಗಳು, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೂಬಗೆರೆ ಕೆರೆಗಳಿಗೆ ವೃಷಭಾವತಿ ನೀರು ಪ್ರಸ್ತಾವನೆಗೆ ವಿರೋಧ
ದಕ್ಷಿಣ ಉಪ ಸಮರ: ಬಿಜೆಪಿ ಗೆಲುವೇ ಗುರಿ