ಬರ ಪರಿಹಾರ ಸಾಲಕ್ಕೆ ಹೊಂದಾಣಿಕೆ ಬೇಡ, ಡಿಸಿ ಆದೇಶ

Published : May 16, 2024, 09:26 AM IST
Gratuity money

ಸಾರಾಂಶ

ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.

ಧಾರವಾಡ :  ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.

 ಧಾರವಾಡ ಜಿಲ್ಲೆಯ ರೈತ ಬ್ಯಾಂಕ್‌ ಖಾತೆಗಳಿಗೆ ಬರ ಪರಿಹಾರ ಮೊತ್ತವು ಸರ್ಕಾರದಿಂದ ನೆರವಾಗಿ ಡಿಬಿಟಿ ಮೂಲಕ ಸಂದಾಯವಾಗುತ್ತದೆ. ಈ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಎಲ್ಲ ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಆದೇಶಿಸಿದ್ದಾರೆ.

PREV
Stay updated with the latest news, developments and happenings from Dharwad district (ಧಾರವಾಡ ಸುದ್ದಿ) — including politics, local governance, civic issues, education, crime, social events and more. All in Kannada, from Kannada Prabha.

Recommended Stories

ಮೊಟ್ಟೆ ಪ್ರಿಯರಿಗೆ ದರ ಏರಿಕೆ ಬಿಸಿ!
ಟಿಕೆಟ್ ರಹಿತ ಪ್ರಯಾಣ: 8 ತಿಂಗಳಲ್ಲಿ ನೈಋತ್ಯ ರೈಲ್ವೆಯಿಂದ ₹ 45 ಕೋಟಿ ದಂಡ ವಸೂಲಿ