ಸಂವಿಧಾನ ದಿನದ ಅಂಗವಾಗಿ ಬಟ್ಟೆ ವಿತರಣೆ

KannadaprabhaNewsNetwork |  
Published : Nov 27, 2024, 01:03 AM IST
ಚಿತ್ರ 1 | Kannada Prabha

ಸಾರಾಂಶ

Distribution of clothes as part of Constitution Day

ಹಿರಿಯೂರು: ಭಾರತ ಸಂವಿಧಾನ ದಿನಾಚರಣೆ ಅಂಗವಾಗಿ ನಗರಸಭೆ ಸದಸ್ಯರಾದ ಜಿ.ಎಸ್ ತಿಪ್ಪೇಸ್ವಾಮಿ ಹಾಗೂ ಗುಂಡೇಶ್ ಕುಮಾರ್ ಅವರು ಬೀಟ್ ನಂಬರ್ ಒಂದರ ತಂಡದ 18 ಜನ ಪೌರಕಾರ್ಮಿಕರಿಗೆ ಟೀ ಶರ್ಟ್ ಮತ್ತು ಪ್ಯಾಂಟ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಉಪಾಧ್ಯಕ್ಷೆ ಅಂಬಿಕಾ ಆರಾಧ್ಯ, ಪೌರಾಯುಕ್ತ ಎ.ವಾಸಿಂ, ಆರೋಗ್ಯ ನಿರೀಕ್ಷಕರಾದ ಮೀನಾಕ್ಷಿ,, ಮಹಾಲಿಂಗರಾಜು, ಅಶೋಕ್, ಕೆ ರಮೇಶ್, ದಿವಾಕರ್ ಮುಂತಾದವರು ಉಪಸ್ಥಿತರಿದ್ದರು.

------

ಫೋಟೊ: ಸಂವಿಧಾನ ದಿನದ ಅಂಗವಾಗಿ ನಗರಸಭೆಯಲ್ಲಿ ಪೌರ ಕಾರ್ಮಿಕರಿಗೆ ಬಟ್ಟೆ ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ