ವಿದ್ಯಾರ್ಥಿಗಳಿಗೆ ಲೇಖನ ಸಾಮಾಗ್ರಿ ವಿತರಣೆ

KannadaprabhaNewsNetwork |  
Published : Mar 05, 2025, 12:31 AM IST
4ಕೆಎಂಎನ್ ಡಿ28 | Kannada Prabha

ಸಾರಾಂಶ

ಶ್ರೀರಂಗಪಟ್ಟಣ: ತಾಲೂಕಿನ ಹುಲಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಲೇಖನ ಸಾಮಾಗ್ರಿಗಳ ವಿತರಿಸಲಾಯಿತು. ಶ್ರೀರಂಗಪಟ್ಟಣ ರೋಟರಿ ಕ್ಲಬ್ ಸದಸ್ಯರು ಶಾಲೆಗೆ ತೆರಳಿ ಮುಂಬರುವ ಸೋಮವಾರದಿಂದ ವಾರ್ಷಿಕ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದರು.

ಶ್ರೀರಂಗಪಟ್ಟಣ: ತಾಲೂಕಿನ ಹುಲಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ವತಿಯಿಂದ ಲೇಖನ ಸಾಮಾಗ್ರಿಗಳ ವಿತರಿಸಲಾಯಿತು. ಶ್ರೀರಂಗಪಟ್ಟಣ ರೋಟರಿ ಕ್ಲಬ್ ಸದಸ್ಯರು ಶಾಲೆಗೆ ತೆರಳಿ ಮುಂಬರುವ ಸೋಮವಾರದಿಂದ ವಾರ್ಷಿಕ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಸಂಸ್ಥೆ ಕಾರ್ಯದರ್ಶಿ ಡಾ.ರಾಘವೇಂದ್ರ ಮಾತನಾಡಿ, ಪರೀಕ್ಷೆಗಳು ಆರಂಭಗೊಳ್ಳುವುದರಿಂದ ವಿದ್ಯಾರ್ಥಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಹಾರೈಸಿದರು. ಈ ವೇಳೆ ರೋಟರಿ ಕ್ಲಬ್‌ನ ನಿರ್ದೇಶಕ ನಾಗೇಂದ್ರ, ಜನ ಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಶಿವಣ್ಣ, ಶಾಲಾ ಮುಖ್ಯಶಿಕ್ಷಕಿ ವಸಂತ, ಸಹ ಶಿಕ್ಷಕರಾದ ಪೂಜಾ, ಅನಂತಕುಮಾರ್, ಶೈಲಜಾ ಸೇರಿದಂತೆ ಪೋಷಕರು, ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ