ಶಸ್ತ್ರ ಚಿಕಿತ್ಸೆ ಮಾಡಿ ತಾಯಿ ಕುರಿ ಜೀವ ರಕ್ಷಿಸಿದ ವೈದ್ಯರು

KannadaprabhaNewsNetwork |  
Published : Mar 15, 2025, 01:01 AM IST
14ಕೆಎಂಎನ್ ಡಿ22 | Kannada Prabha

ಸಾರಾಂಶ

ಗರ್ಭಿಣಿ ಕುರಿಗೆ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಗರ್ಭದಲ್ಲಿಯೇ ಮೃತಪಟ್ಟಿದ್ದ ಮರಿಯನ್ನು ಹೊರತೆಗೆದು ತಾಯಿ ಕುರಿ ಜೀವ ರಕ್ಷಣೆ ಮಾಡುವಲ್ಲಿ ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ಶರತ್‌ ರಾಜ್ ಯಶಸ್ವಿಯಾಗಿದ್ದಾರೆ.

ನಾಗಮಂಗಲ: ಅನುವಂಶೀಯ ಕಾಯಿಲೆಯಿಂದ ಬಳಲುತ್ತಿದ್ದ ಗರ್ಭಿಣಿ ಕುರಿಗೆ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿ ಗರ್ಭದಲ್ಲಿಯೇ ಮೃತಪಟ್ಟಿದ್ದ ಮರಿಯನ್ನು ಹೊರತೆಗೆದು ತಾಯಿ ಕುರಿ ಜೀವ ರಕ್ಷಣೆ ಮಾಡುವಲ್ಲಿ ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ಶರತ್‌ ರಾಜ್ ಯಶಸ್ವಿಯಾಗಿದ್ದಾರೆ. ತಾಲೂಕಿನ ತುಪ್ಪದಮಡು ಗ್ರಾಮದ ರೈತ ರಾಜು ಅವರಿಗೆ ಸೇರಿದ ಗರ್ಭಿಣಿ ಕುರಿ ಕೆಲ ದಿನಗಳಿಂದ ಅನುವಂಶೀಯ ಕಾಯಿಲೆಯಿಂದ ಬಳಲುತ್ತಿತ್ತು. ಗರ್ಭದಲ್ಲಿಯೇ ಮರಿ ಮೃತಪಟ್ಟಿದ್ದರಿಂದ ಅಸ್ವಸ್ಥಗೊಂಡಿದ್ದ ಕುರಿಯನ್ನು ಪಶು ಆಸ್ಪತ್ರೆಗೆ ಕರೆತಂದ ವೇಳೆ ಶಸ್ತ್ರ ಚಿಕಿತ್ಸೆ ಮೂಲಕ ಮೃತಪಟ್ಟ ಮರಿಯನ್ನು ಹೊರತೆಗೆದ ಡಾ.ಶರತ್‌ ರಾಜ್ ಮತ್ತು ಡಾ.ಕಿರಣ್ ತಾಯಿ ಕುರಿಯ ಜೀವ ರಕ್ಷಣೆ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು