ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ರವರ 118ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಅಸ್ಪೃಶ್ಯತೆ ವಿರುದ್ಧ ಹೋರಾಟವಿದ್ಯಾರ್ಥಿಯ ದೆಸೆಯಲ್ಲಿಯೆ ಜಗಜೀವನ್ ರಾಂ ಅವರು ಶಾಲಾ ಶಿಕ್ಷಣವನ್ನು ಪಡೆಯುತ್ತಿರುವ ಸಮಯದಲ್ಲಿ ಜಾತಿ ತಾರತಮ್ಯವನ್ನು ಎದುರಿಸಿದರು. ಶಾಲೆಯಲ್ಲಿ ದಲಿತರಿಗೆ ಪ್ರತ್ಯೇಕವಾಗಿ ಇಟ್ಟಿದ್ದ ಕುಡಿಯುವ ನೀರಿನ ಮಡಕೆಯನ್ನು ಎರಡು ಬಾರಿ ಒಡೆದರು. ನಂತರ ಪ್ರಾಂಶುಪಾಲರು ಶಾಲೆಯಿಂದ ಪ್ರತ್ಯೇಕ ಕುಡಿಯುವ ನೀರಿನ ಮಡಕೆಯನ್ನು ತೆಗೆದುಹಾಕಬೇಕಾಯಿತು ಎಂದರು. ಬಾಬೂಜಿ ಕೊಡುಗೆ ಸ್ಮರಣೀಯ
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್ ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಉಪ ಪೊಲೀಸ್ ಅಧೀಕ್ಷಕ ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾ ನಿರ್ದೇಶಕ ಈಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ, ತಹಸಿಲ್ದಾರ್ ಅನಿಲ್,ದಲಿತ ಮುಖಂಡರಾದ ಸುಧಾವೆಂಕಟೇಶ್, ಬಿ.ಎನ್.ಗಂಘಾಧರಪ್ಪ ಮತ್ತಿತರರು ಇದ್ದರು.