ಪಿಎಸ್ಐ ಪರಶುರಾಂ ಸಾಂತ್ವನ ಸರ್ಕಾರದ ಕರ್ತವ್ಯ

KannadaprabhaNewsNetwork |  
Published : Aug 08, 2024, 01:33 AM IST

ಸಾರಾಂಶ

Duty of Govt to comfort PSI Parasuram

ಚಿತ್ರದುರ್ಗ: ಪಿಎಸ್ ಐ ಪರಶುರಾಮ್ ಸಾವು ಅವರ ಕುಟುಂಬಸ್ಥರ ಮನಸ್ಸಿಗೆ ನೋವುಂಟು ಮಾಡಿದೆ. ಅವರಿಗೆ ಸಾಂತ್ವನ ಹೇಳುವುದು ಸರ್ಕಾರದ ಕರ್ತವ್ಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಾದಗಿರಿ ಶಾಸಕ ವಿರುದ್ಧದ ಆರೋಪ ಬಗ್ಗೆ ಸಿಓಡಿ ತನಿಖೆ ನಡೆಯುತ್ತದೆ. ಈ ಬಗ್ಗೆ ಏನನ್ನೂ ಹೇಳುವುದಿಲ್ಲ. ಠಾಣೆಗಳಿಗೆ ಪೋಸ್ಟಿಂಗ್ ಗೆ ಲಕ್ಷ, ಕೋಟಿ ರು. ಲಂಚ ನೀಡಬೇಕು ಎಂಬ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆಗೆ ಮಾಹಿತಿಗಳಿದ್ದರೆ ನಮಗೆ ತಿಳಿಸಲಿ, ಕ್ರಮ ಕೈಗೊಳ್ಳೋಣ ಎಂದರು. ಸಿಎಂ ರಾಜೀನಾಮೆ ಬಗ್ಗೆ ಬಿ ವೈ ವಿಜಯೇಂದ್ರ ಹೇಳಿಕೆಗೆ ಆ ರೀತಿ ಬೇಡಿಕೆ ಆಸೆ ಅವರಿಗಿದೆ, ನಮ್ಮಾಸೆ ಬೇರೆ ತರ ಇದೆ ಎಂದರು.

--------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ