ಇಸ್ಪೀಟ್ ಅಡ್ಡೆ ಮೇಲೆ ದಾಳಿ: 8 ಮಂದಿ ವಶ

KannadaprabhaNewsNetwork |  
Published : Jul 10, 2024, 12:38 AM IST

ಸಾರಾಂಶ

eight culprint arrest in Hyriyuru

ಹಿರಿಯೂರು: ನಗರದ ಗೋಪಾಲಪುರ ಬಡಾವಣೆಯ ಮಾರುತಿ ಸರ್ಕಲ್ ನ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಡುತ್ತಿದ್ದವರ ಮೇಲೆ ನಗರಠಾಣೆ ಪೊಲೀಸರು ದಾಳಿ ನಡೆಸಿ 8 ಜನರನ್ನು ವಶಕ್ಕೆ ಪಡೆದಿದ್ದಾರೆ. 4720 ರು.ಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ ಗಂಗಾಧರಪ್ಪ, ಕೃಷ್ಣ, ಆಫ್ಜಲ್ ಅಹಮದ್, ಖಾದರ್ ಖಾನ್, ದಾದಾಪೀರ್, ಗೋಪಿ, ಸಿದ್ದಪ್ಪ, ತಿಪ್ಪೇಸ್ವಾಮಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ನೇತೃತ್ವವನ್ನು ಸಿಪಿಐ ರಾಘವೇಂದ್ರ ಪಿಎಸ್ ಐ ಲಕ್ಷ್ಮೀನಾರಾಯಣ, ಸಿಬ್ಬಂದಿಯವರಾದ ರಾಘು, ಸುದರ್ಶನ್, ಸುನೀಲ್, ದೇವರಾಜ್ ವಹಿಸಿದ್ದರು.

----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ