ಡಾ ಜಿ ಪರಮೇಶ್ವರ್ ಯುವಸೇನೆಯಿಂದ ಪರಿಸರ ದಿನಾಚರಣೆ

KannadaprabhaNewsNetwork |  
Published : Jun 06, 2024, 12:31 AM IST
ಗೌತಮ ಶಾಲೆ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ | Kannada Prabha

ಸಾರಾಂಶ

ಪಟ್ಟಣದ ಗೌತಮ ಅನುದಾನಿತ ಪ್ರೌಢಶಾಲೆ ಆವರಣದಲ್ಲಿ ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೈನ್ಯ ವತಿಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು

ಕುಣಿಗಲ್: ಪಟ್ಟಣದ ಗೌತಮ ಅನುದಾನಿತ ಪ್ರೌಢಶಾಲೆ ಆವರಣದಲ್ಲಿ ಅಖಿಲ ಕರ್ನಾಟಕ ಡಾ. ಜಿ ಪರಮೇಶ್ವರ್ ಯುವ ಸೈನ್ಯ ವತಿಯಿಂದ ವಿಶ್ವ ಪರಿಸರ ದಿನ ಆಚರಿಸಲಾಯಿತು. ಮುಖ್ಯ ಶಿಕ್ಷಕರಾದ ಟಿಎಲ್ ವೆಂಕಟೇಶ್ ಬಾಬು ಹಾಗೂ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ನಂದಿನಿ ಹಾಗೂ ಸ್ಕೌಟ್ಸ್, ಗೈಡ್ಸ್ ಕಾರ್ಯದರ್ಶಿ ಮಂಜುನಾಥ್, ಮೋಹನ್ ಕುಮಾರ್, ಸಮಾಜ ಸೇವಕ ನಗುತಾ ರಂಗನಾಥ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ