ದೊಡ್ಡಬಳ್ಳಾಪುರದಲ್ಲಿ ಮೂರ್ಛೆ ರೋಗ ಜಾಗೃತಿ ಜಾಥಾ

KannadaprabhaNewsNetwork |  
Published : Feb 13, 2026, 01:30 AM IST
ದೊಡ್ಡಬಳ್ಳಾಪುರದಲ್ಲಿ ಮೂರ್ಛೆ ರೋಗ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಭಿ ವಿಭಾಗ, ದೊಡ್ಡಬಳ್ಳಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮೂರ್ಛೆ ದಿನಾಚರಣೆ ಪ್ರಯುಕ್ತ ಸಾಮಾನ್ಯ ಜನರಿಗೆ ಮೂರ್ಛೆರೋಗದ ಬಗ್ಗೆ ಇರುವ ಮೂಢನಂಬಿಕೆ ಹೋಗಲಾಡಿಸಲು ಸೂಕ್ತ ತಿಳಿವಳಿಕೆ ನೀಡಲು ಫೈತ್ ನರ್ಸಿಂಗ್ ಇನ್ಸ್ಟಿಟ್ಯೂಷನ್ಸ್‌ ಸಹಯೋಗದಲ್ಲಿ ಜಾಥಾ ನಡೆಯಿತು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಭಿ ವಿಭಾಗ, ದೊಡ್ಡಬಳ್ಳಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮೂರ್ಛೆ ದಿನಾಚರಣೆ ಪ್ರಯುಕ್ತ ಸಾಮಾನ್ಯ ಜನರಿಗೆ ಮೂರ್ಛೆರೋಗದ ಬಗ್ಗೆ ಇರುವ ಮೂಢನಂಬಿಕೆ ಹೋಗಲಾಡಿಸಲು ಸೂಕ್ತ ತಿಳಿವಳಿಕೆ ನೀಡಲು ಫೈತ್ ನರ್ಸಿಂಗ್ ಇನ್ಸ್ಟಿಟ್ಯೂಷನ್ಸ್‌ ಸಹಯೋಗದಲ್ಲಿ ಜಾಥಾ ನಡೆಯಿತು. ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿಗಳು ಮತ್ತು ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾರ್ವಜನಿಕ ಆಸ್ಪತ್ರೆಯಿಂದ ಡಿಕ್ರಾಸ್‌ವರೆಗೆ ಜಾಥಾ ನಡೆಸಿ, ಸಾರ್ವಜನಿಕರಿಗೆ ಮೂರ್ಛೆ ರೋಗದ ಬಗ್ಗೆ ಇದ್ದ ಕಳಂಕ ಮತ್ತು ತಪ್ಪು ಕಲ್ಪನೆ ಹೋಗಲಾಡಿಸುವ ಅರಿವು ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
ಸಾರ್ವತ್ರಿಕ ಮುಷ್ಕರ: ತಿಪಟೂರಿನಲ್ಲಿ ಸ್ವಯಂ ಪ್ರೇರಿತ ಬಂದ್