ಪ್ರತಿಯೊಬ್ಬರು ನಾಯಕತ್ವ ಗುಣ ಬೆಳೆಸಿಕೊಳ್ಳಿ

KannadaprabhaNewsNetwork |  
Published : May 17, 2026, 02:15 AM IST
ಫೋಟೊ 16 ಎಚ್,ಎನ್,ಎಮ್ 02 :ಹನುಮಸಾಗರ ಸಮೀಪದ ಕುಂಬಳಾವತಿ ಗ್ರಾಮದಲ್ಲಿ ಗುರುವಾರ ಒಂದು ದಿನದ ನಾಯಕತ್ವ ಕಾರ್ಯಾಗಾರ ನಡೆಯಿತು. | Kannada Prabha

ಸಾರಾಂಶ

ಗ್ರಾಮದಲ್ಲಿ ಏನೇ ಅನ್ಯಾಯ ನಡೆಯುತ್ತಿದ್ದರೂ ಅದನ್ನು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಅನ್ಯಾಯದ ವಿರುದ್ಧ ಧ್ವನಿಯತ್ತಬೇಕು

ಹನುಮಸಾಗರ: ಪ್ರತಿಯೊಬ್ಬರು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಭೀಮಣ್ಣ ಹವಳಿ ಹೇಳಿದರು.

ಸಮೀಪದ ಕುಂಬಳಾವತಿ ಗ್ರಾಮದಲ್ಲಿ ಗುರುವಾರ ನಡೆದ ಹನುಮಸಾಗರ ಹೋಬಳಿ ಮಟ್ಟದ ಗ್ರಾಮ ಸಂಚಾಲಕರಿಗೆ ಒಂದು ದಿನದ ನಾಯಕತ್ವ ಕಾರ್ಯಾಗಾರದಲ್ಲಿ ಮಾತನಾಡಿದರು.

ಗ್ರಾಮದಲ್ಲಿ ಏನೇ ಅನ್ಯಾಯ ನಡೆಯುತ್ತಿದ್ದರೂ ಅದನ್ನು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು. ಅನ್ಯಾಯದ ವಿರುದ್ಧ ಧ್ವನಿಯತ್ತಬೇಕು ಎಂದರು.

ತಾವರಗೇರಾ ಬುದ್ಧ ವಿಹಾರ ಕೇಂದ್ರದ ಸಂಪನ್ಮೂಲ ವ್ಯಕ್ತಿ ಡಾ. ಯರಿಸ್ವಾಮಿ.ಎಚ್ ಗೋಷ್ಠಿ ನಡೆಸಿಕೊಟ್ಟರು. ತಾಲೂಕು ಮಾನವ ಬಂಧುತ್ವ ವೇದಿಕೆ ಸಂಚಾಲಕ ಬೆಟ್ಟಪ್ಪ ಯತ್ನಟ್ಟಿ, ಕುಂಬಳಾವತಿ ಗ್ರಾಮ ಘಟಕದ ಸಂಚಾಲಕ ಸುರೇಶ ಗಾನದಾಳ ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಮರಗಳ ಕಡಿತ: ಪ್ರಕರಣ ದಾಖಲು
ಶನೈಶ್ಚರ ದೇವರ ಪ್ರತಿಮೆಗೆ ತೈಲಾಭಿಷೇಕ