ಕನ್ನಡಪ್ರಭ ವಾರ್ತೆ ಹರಿಹರ
ನಗರದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ರಸ್ತೆಯಲ್ಲಿ ಇರುವ ನೀರಾವರಿ ಇಲಾಖೆ ಆವರಣದಿಂದ ಆ.22ರಂದು ಬೆಳಗ್ಗೆ 11ರಿಂದ ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಉದ್ಘೋಷದೊಂದಿಗೆ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಲಾಗುವುದು ಎಂದರು.
ಈ ಪ್ರತಿಭಟನೆ ಯಾವುದೇ ಪಕ್ಷ, ಸಂಘಟನೆ, ಜಾತಿಗಳಿಗೆ ಸೀಮಿತವಾಗಿಲ್ಲ. ಪಕ್ಷ, ಜಾತಿಗಳ ಮೀರಿ ಧರ್ಮಸ್ಥಳದ ಯೋಜನೆಗಳ ಅನುಕೂಲ ಪಡೆದವರು, ಧರ್ಮಸ್ಥಳ ಕ್ಷೇತ್ರದ ಬಗ್ಗೆ ನಂಬಿಕೆ ಇರುವವರು ತಪ್ಪದೇ ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.ಸತ್ಯಾಸತ್ಯತೆ ಜನತೆಗೆ ತಿಳಿಸಿ:
ಪತ್ರಿಕಾಗೋಷ್ಠಿಯಲ್ಲಿ ಸಿರಿಗೆರೆ ಎಂ.ಜಿ. ಪರಮೇಶ್ವರಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ವಾಮದೇವಪ್ಪ, ರಮೇಶ್ ಮಾನೆ, ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಚಂದಾಪೂರ್, ವಿಶ್ವಬಂಧು ಬ್ಯಾಂಕ್ ಅಧ್ಯಕ್ಷ ನಾಗರಾಜ್ ಅಮರಾವತಿ ಇತರರು ಭಾಗವಹಿಸಿದ್ದರು.
- - --17ಎಚ್ ಆರ್ ಆರ್ 01:
ಹರಿಹರದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿದರು.