ಸಿಡಿಲಿಗೆ ರೈತ ಸಾವು: ಜಿಲ್ಲೆಯಲ್ಲಿ ಇದು 4ನೇ ಬಲಿ

KannadaprabhaNewsNetwork |  
Published : Apr 14, 2024, 01:48 AM IST
ಮೃತ ರೈತ ಲಕ್ಷ್ಮಣ ಸೋಮಲು ರಾಠೋಡ | Kannada Prabha

ಸಾರಾಂಶ

ವಿಜಯಪುರ: ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಿ ವಾಪಸಾಗುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊರ್ವ ಮೃತಪಟ್ಟ ಘಟನೆ ತಾಲೂಕಿನ ಮದಭಾವಿ ತಾಂಡಾ 2ರಲ್ಲಿ ಶುಕ್ರವಾರ ನಡೆದಿದೆ. ಮದಭಾವಿ ಎಲ್‌ಟಿ 2ರ ನಿವಾಸಿ ರೈತ ಲಕ್ಷ್ಮಣ ಸೋಮಲು ರಾಠೋಡ (72) ಸಿಡಿಲಿಗೆ ಬಲಿಯಾದ ರೈತ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಿ ವಾಪಸಾಗುತ್ತಿದ್ದ ವೇಳೆ ಸಿಡಿಲು ಬಡಿದು ರೈತನೊರ್ವ ಮೃತಪಟ್ಟ ಘಟನೆ ತಾಲೂಕಿನ ಮದಭಾವಿ ತಾಂಡಾ 2ರಲ್ಲಿ ಶುಕ್ರವಾರ ನಡೆದಿದೆ. ಮದಭಾವಿ ಎಲ್‌ಟಿ 2ರ ನಿವಾಸಿ ರೈತ ಲಕ್ಷ್ಮಣ ಸೋಮಲು ರಾಠೋಡ (72) ಸಿಡಿಲಿಗೆ ಬಲಿಯಾದ ರೈತ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಇಂಡಿ ತಾಲೂಕಿನಲ್ಲಿ ವಿವಿಧೆಡೆ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದು, ಈ ಪ್ರಕರಣ ಸೇರಿ ಇದುವರೆಗೆ ನಾಲ್ವರು ಸಿಡಿಲಿಗೆ ಬಲಿಯಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ