ಹಾವು ಕಡಿತ: ರೈತ ಮಹಿಳೆ ಸಾವು

KannadaprabhaNewsNetwork |  
Published : Oct 03, 2023, 06:00 PM IST
2ಕೆಎಂಎನ್ ಡಿ11ಮಮತಾ | Kannada Prabha

ಸಾರಾಂಶ

ಹಾವು ಕಡಿದು ರೈತ ಮಹಿಳೆ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಆತಗೂರು ಹೋಬಳಿ ದೊಡ್ಡಂಕನಹಳ್ಳಿಯಲ್ಲಿ ನಡೆದಿದೆ.

ಮದ್ದೂರು: ಹಾವು ಕಡಿದು ರೈತ ಮಹಿಳೆ ಮೃತಪಟ್ಟಿರುವ ಘಟನೆ ತಾಲೂಕಿನ ಆತಗೂರು ಹೋಬಳಿ ದೊಡ್ಡಂಕನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ರಾಜು ಪತ್ನಿ ಮಮತಾ (39) ಮೃತ ರೈತ ಮಹಿಳೆ. ಗ್ರಾಮದ ಮನೆ ಪಕ್ಕದ ಜಮೀನಿನಲ್ಲಿ ಹುಲ್ಲು ತರಲು ಹೋದ ವೇಳೆ ವಿಷಪೂರಿತ ಹಾವು ಕಡಿದಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ