ವಕೀಲರ ಮೇಲೆ ಪ್ರಕರಣ ದಾಖಲು ಖಂಡಿಸಿ ಮನವಿ

KannadaprabhaNewsNetwork |  
Published : Feb 27, 2024, 01:36 AM IST
ಫೋಟೊ-೨೨ಆರ್‌ಬಿಕೆ೩/ರಬಕವಿ-ಬನಹಟ್ಟಿ ವಕೀಲರ ಸಂಘದ ಸದಸ್ಯರು ರಾಮನಗರ ಜಿಲ್ಲೆಯ ವಕೀಲರ ಸಂಘದ ಸದಸ್ಯರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ತಹಶೀಲ್ದಾರ್ ಕಾರ್ಯಾಲಯದ ಶಿರಸ್ತೆದಾರ ಎಸ್.ಎಂ. ಕೂಗಾಟೆಯವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಬಕವಿ-ಬನಹಟ್ಟಿ: ರಾಮನಗರ ಜಿಲ್ಲೆಯ ವಕೀಲರ ಸಂಘದ ೪೦ ಜನ ವಕೀಲರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ವಕೀಲರು ತಹಸೀಲ್ದಾರ್ ಕಾರ್ಯಾಲಯದ ಶಿರಸ್ತೇದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ರಬಕವಿ-ಬನಹಟ್ಟಿ: ರಾಮನಗರ ಜಿಲ್ಲೆಯ ವಕೀಲರ ಸಂಘದ ೪೦ ಜನ ವಕೀಲರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ವಕೀಲರು

ತಹಸೀಲ್ದಾರ್ ಕಾರ್ಯಾಲಯದ ಶಿರಸ್ತೇದಾರ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ವಕೀಲರ ಸಂಘದ ಕಾರ್ಯದರ್ಶಿ ಎಸ್.ಜಿ. ಸಲಬನ್ನವರ ಮಾತನಾಡಿ, ಸರ್ಕಾರ ಕೂಡಲೇ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕು. ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ನಡೆಯದಂತೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ವಕೀಲರಾದ ಪಿ.ಜಿ.ಪಾಟೀಲ, ಕಾಡೇಶ ನ್ಯಾಮಗೌಡ, ಭೀಮಶಿ ಯಲ್ಲಟ್ಟಿ, ಮಹಾಂತೇಶ ಪದಮಗೊಂಡ, ಎಸ್.ಎಸ್. ಸಿದ್ದಾಪುರ, ಅಖಿಲ ವ್ಯಾಸ್, ವಿನೋದ ಖೇಮನ್ನವರ, ಎಸ್.ಎಂ. ಫಕೀರಪೂರ, ರವೀಂದ್ರ ಸಂಪಗಾಂವಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ
ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!