ರಂಜಾನ್ ಹಬ್ಬದ ಆಹಾರ ಕಿಟ್ ವಿತರಣೆ

KannadaprabhaNewsNetwork |  
Published : Apr 07, 2024, 01:46 AM IST
5ಬಿಎಸ್ವಿ03- ಬಸವನಬಾಗೇವಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ರಂಜಾನ್ ಹಬ್ಬದ ಕಿಟ್ ವಿತರಿಸಲಾಯಿತು. | Kannada Prabha

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಂಜಾನ್‌ ಹಬ್ಬದ ಪ್ರಯುಕ್ತ ಮುಸ್ಲಿಂ ರೋಗಿಗಳಿಗೆ ಆಸ್ಪತ್ರೆಯ ಮುಸ್ಲಿಂ ಸಿಬ್ಬಂದಿಗಳಿಗೆ ಬಾಳೆಹಣ್ಣು, ಖರ್ಜೂರಿದ ಆಹಾರದ ಕಿಟ್‌ಗಳನ್ನು ಶುಕ್ರವಾರ ಪುರಸಭೆಯ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹಾಗೂ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ವಿತರಿಸಿದರು.

ಬಸವನಬಾಗೇವಾಡಿ: ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಂಜಾನ್‌ ಹಬ್ಬದ ಪ್ರಯುಕ್ತ ಮುಸ್ಲಿಂ ರೋಗಿಗಳಿಗೆ ಆಸ್ಪತ್ರೆಯ ಮುಸ್ಲಿಂ ಸಿಬ್ಬಂದಿಗಳಿಗೆ ಬಾಳೆಹಣ್ಣು, ಖರ್ಜೂರಿದ ಆಹಾರದ ಕಿಟ್‌ಗಳನ್ನು ಶುಕ್ರವಾರ ಪುರಸಭೆಯ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹಾಗೂ ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ವಿತರಿಸಿದರು. ಈ ಸಂದರ್ಭದಲ್ಲಿ ಮುಖಂಡ ಶ್ರೀಕಾಂತ ಕೊಟ್ರಶೆಟ್ಟಿ, ತಾಲೂಕು ಆಸ್ಪತ್ರೆಯ ವೈಧ್ಯಾಧಿಕಾರಿ ಡಾ.ಶಬ್ಬೀರ ಪಟೇಲ, ಡಾ. ಸಾಕೀರ್ ಪಟೇಲ, ಕಲ್ಲಪ್ಪ ಮೈಲೇಶ್ವರ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಳಮೀಸಲಾತಿಗೆ ಬಂಜಾರ ಸಮಾಜದ ವಿರೋಧ
ಜಿಲ್ಲೆಗೆ ಒಲಿದುಬಂದ 17ಕ್ಕೂ ಅಧಿಕ ಕೊಡುಗೆಗಳು