ಆಹಾರ ಸುರಕ್ಷತೆ: ಅಧಿಕಾರಿಗಳ ದಾಳಿ, ನೋಟಿಸ್ ಜಾರಿ

KannadaprabhaNewsNetwork |  
Published : Sep 04, 2024, 01:46 AM IST
ಆಹಾರ ಸುರಕ್ಷತೆ ಪರಿಶೀಲನೆ, ನೋಟಿಸ್ ಜಾರಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಆಹಾರ ಸುರಕ್ಷತೆ ಆಂದೋಲನ ಹಿನ್ನಲೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿನ ಹೋಟೆಲ್, ರೆಸ್ಟೋರೆಂಟ್, ಖಾನಾವಳಿ ಹಾಗೂ ಬೀದಿಬದಿ ಎಗ್‌ ರೈಸ್‌ ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಪರಿಶೀಲನಾ ತಂಡ ದಾಳಿ ನಡೆಸಿ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ:ಆಹಾರ ಸುರಕ್ಷತೆ ಆಂದೋಲನ ಹಿನ್ನಲೆಯಲ್ಲಿ ಬಾಗಲಕೋಟೆ ನಗರಸಭೆ ವ್ಯಾಪ್ತಿಯಲ್ಲಿನ ಹೋಟೆಲ್, ರೆಸ್ಟೋರೆಂಟ್, ಖಾನಾವಳಿ ಹಾಗೂ ಬೀದಿಬದಿ ಎಗ್‌ ರೈಸ್‌ ಅಂಗಡಿಗಳಿಗೆ ಜಿಲ್ಲಾ ಆಹಾರ ಸುರಕ್ಷತಾ ಪರಿಶೀಲನಾ ತಂಡ ದಾಳಿ ನಡೆಸಿ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿತು.

ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ ಸಾಳಗುಂದ, ಬಸವರಾಜ ಮೊಳೆಗಾಂವಿ, ಇಮಾಮ ಹಸನ್ ಡೋನೂರ, ಶರಣು ರೇವಡಿ ಒಳಗೊಂಡ ತಂಡ ದಾಳಿ ನಡೆಸಿ ರೈಸ್ ಅಂಗಡಿಗಳಲ್ಲಿ ಟೆಸ್ಟಿಂಗ್ ಪೌಡರ್‌, ಆಹಾರದಲ್ಲಿ ಬೆರೆಸುತ್ತಿರುವ ಕಲರ್‌ಗಳ ಬಗ್ಗೆ ಪರಿಶೀಲನೆ ನಡೆಸಿದರು. ಕೆಲವೊಂದು ಅಂಗಡಿಗಳಿಗೆ ನೋಟಿಸ್‌ ಸಹ ನೀಡಲಾಯಿತು. ಅಲ್ಲದೇ ವ್ಯಾಪಾಸ್ಥರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಜಾಗೃತಿ ಸಹ ಮೂಡಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ