ಇಂದಿರಾ ಶೇಖರ್ ಕಲ್ಮಾಡಿ ನಿಧನ

KannadaprabhaNewsNetwork |  
Published : Jan 05, 2026, 02:45 AM IST
04ಇಂದಿರಾ | Kannada Prabha

ಸಾರಾಂಶ

ಮಲ್ಪೆ: ಇಲ್ಲಿನ ಕಲ್ಮಾಡಿ ವಾರ್ಡಿನ ಮಾಜಿ ನಗರಸಭೆ ಸದಸ್ಯೆ ಶ್ರೀಮತಿ ಇಂದಿರಾ ಶೇಖರ್ ಕಲ್ಮಾಡಿ ಭಾನುವಾರ ಹೃದಯಾಘಾತದಿಂದ ನಿಧನರಾದರು.

ಮಲ್ಪೆ: ಇಲ್ಲಿನ ಕಲ್ಮಾಡಿ ವಾರ್ಡಿನ ಮಾಜಿ ನಗರಸಭೆ ಸದಸ್ಯೆ ಶ್ರೀಮತಿ ಇಂದಿರಾ ಶೇಖರ್ ಕಲ್ಮಾಡಿ ಭಾನುವಾರ ಹೃದಯಾಘಾತದಿಂದ ನಿಧನರಾದರು. ಅವರು ಪತಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಲ್ಮಾಡಿ ವಾರ್ಡ್ ನಲ್ಲಿ ಸತತ ಎರಡು ಬಾರಿ ಬಿಜೆಪಿ ಪಕ್ಷದಿಂದ ಗೆದ್ದು ಉಡುಪಿ ನಗರಸಭೆ ಸದಸ್ಯೆಯಾಗಿದ್ದರು. ಕಲ್ಮಾಡಿಯಲ್ಲಿ ಸಮಾಜ ಸೇವೆ ಮೂಲಕ ಹೆಸರುವಾಸಿಯಾಗಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ