ಮಹಾಲಿಂಗಪುರ: ಇಂದಿನ ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಂಡು ಮೌಲ್ಯಾಧಾರಿತ ಶಿಕ್ಷಣ ಎಂಬುದು ಅರ್ಥ ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳನ್ನು ಸತ್ಪ್ರಜೆಳಾಗಿ ರೂಪಿಸುವ ಜವಾಬ್ದಾರಿ ಪಾಲಕರ ಮೇಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು. ಬನಶಂಕರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜ್ಞಾನ ಜ್ಯೋತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 26ನೇ ವಾರ್ಷಿಕ ಸ್ನೇಹ ಸಮೇಳನದ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ,ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡುವುದರ ಜೊತೆಗೆ ಉತ್ತಮ ಬದುಕು ನಡೆಸುವುದನ್ನು ಕಲಿಸುವುದು ಮುಖ್ಯ ಎಂದರು.
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಇಂದಿನ ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಂಡು ಮೌಲ್ಯಾಧಾರಿತ ಶಿಕ್ಷಣ ಎಂಬುದು ಅರ್ಥ ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳನ್ನು ಸತ್ಪ್ರಜೆಳಾಗಿ ರೂಪಿಸುವ ಜವಾಬ್ದಾರಿ ಪಾಲಕರ ಮೇಲಿದೆ. ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡುವುದರ ಜೊತೆಗೆ ಉತ್ತಮ ಬದುಕು ನಡೆಸುವುದನ್ನು ಕಲಿಸುವುದು ಮುಖ್ಯ ಎಂದು ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಹೇಳಿದರು.
ಬನಶಂಕರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜ್ಞಾನ ಜ್ಯೋತಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 26ನೇ ವಾರ್ಷಿಕ ಸ್ನೇಹ ಸಮೇಳನದ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ಇಂದು ಶಿಕ್ಷಣ ವ್ಯಾಪಾರದ ವಸ್ತು ಆಗಿರುವುದು ವಿಷಾದಕರ. ಮಕ್ಕಳಿಗೆ ಪಾಠದ ಜೊತೆ ಬದುಕಿನ ಪಾಠ ಬಹಳ ಮುಖ್ಯವಾಗಿದೆ. ಇಂದಿನ
ಕೆಜಿಎಸ್ ಸಮೂಹದ ಸಂಪನ್ಮೂಲ ವ್ಯಕ್ತಿ, ಶಿಕ್ಷಕ ಎಸ್. ಎನ್. ಬ್ಯಾಳಿ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.