ಕನ್ನಡಪ್ರಭ ವಾರ್ತೆ ವಿಜಯಪುರ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ವಿಜಯಪುರ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಕೊಡುಗೆ ಅಪಾರವಾಗಿದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ದೃಷ್ಟಿಯಿಂದ ಇದು ಅತ್ಯವಶ್ಯಕವಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಪಕ್ಷದ ನಾಯಕರುಗಳು ಈ ನಿಟ್ಟಿನಲ್ಲಿ ಮುತುವರ್ಜಿ ವಹಿಸಿ ನ್ಯಾಯ ಒದಗಿಸಲು ಆಗ್ರಹಿಸಿದರು.
ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಮಹ್ಮದರಫೀಕ ಟಪಾಲ್, ಆಜಾದ್ ಪಟೇಲ್, ಎಸ್.ಎಂ.ಪಾಟೀಲ್ ಗಣಿಹಾರ, ಚಾಂದಸಾಬ ಗಡಗಲಾವ, ಜಮೀರ ಬಕ್ಷೀ, ಎಂ.ಸಿ.ಮುಲ್ಲಾ, ಐ.ಎಂ.ಇಂಡೀಕರ, ಡಿ.ಹೆಚ್.ಕಲಾಲ, ಎಚ್.ಎಂ.ಬಾಗವಾನ, ಯಾಕುಬ್ ನಾಟೀಕಾರ, ಫಯಾಜ ಕಲಾದಗಿ, ಅನ್ವರ ಜಮಾದಾರ, ದಸ್ತಗೀರ ಸಾಲೋಟಗಿ, ಇಲಿಯಾಸ ಸಿದ್ದಿಕಿ, ರಜಾಕಸಾಬ ಕಾಖಂಡಕಿ, ತಾಜುದ್ದೀನ್ ಖಲೀಫಾ, ಅಲ್ಲಾಬಕ್ಷ, ಅಸ್ಮಾ ಕಾಲೇಬಾಗ, ಹಮೀದಾ ಪಟೇಲ್, ಅಕ್ಬರ್ ಗೋಕಾವಿ, ಅವಾಹಿಲ್ ಹಕ್ ಪಾಟೀಲ, ಕುಲದೀಪ್ ಸಿಂಗ್, ಅಬೂಬಕರ್ ಕಂಬಾಗಿ, ಲಾಲಸಾಬ ಕೋರಬು, ಹಾಜಿಲಾಲ ದಳವಾಯಿ, ಗುರಿಕಾರ, ಪೈರೋಜ ಶೇಖ, ಶಕೀಲ್ ಗಡೇದ, ಸಮೀರ ತಾಜಿಂತರಕ ಮುಂತಾದವರು ಇದ್ದರು.