ಹಲಗೆ ಮಜಲು ತಜ್ಞ ಬಡಿಗೇರ್ ಗೆ ಸುವರ್ಣ ಕರ್ನಾಟಕ ಪ್ರಶಸ್ತಿ

KannadaprabhaNewsNetwork |  
Published : Feb 28, 2024, 02:41 AM IST
ಕೊಲ್ಹಾರ ತಾಲೂಕಿನ ಹಣಮಾಪೂರ ಗ್ರಾಮದ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿಯನ್ನು ಸಂಸದ ರಮೇಶ ಜಿಗಜಿಣಗಿ,ಶಾಸಕ ರಾಜುಗೌಡ ಪಾಟೀಲ,ಮಾಜಿ ಶಾಸಕ ಅಶೋಕ ಶಾಬಾದಿ ಸೇರಿದಂತೆ ಅನೇಕರು ವಿತರಿಸಿದರು. | Kannada Prabha

ಸಾರಾಂಶ

ಕೊಲ್ಹಾರ: ತಾಲೂಕಿನ ಹಣಮಾಪೂರ ಗ್ರಾಮದ ಖ್ಯಾತ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಗ್ರಾಮ ದೇವತೆ ಹಲಗೆ ಮಜಲು ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ವಿಜಯಪುರ ಸಹಯೋಗದಲ್ಲಿ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೇವೆ ಗುರ್ತಿಸಿ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಕೊಲ್ಹಾರ: ತಾಲೂಕಿನ ಹಣಮಾಪೂರ ಗ್ರಾಮದ ಖ್ಯಾತ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಗ್ರಾಮ ದೇವತೆ ಹಲಗೆ ಮಜಲು ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ವಿಜಯಪುರ ಸಹಯೋಗದಲ್ಲಿ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೇವೆ ಗುರ್ತಿಸಿ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸದ ರಮೇಶ ಜಿಗಜಿಣಗಿ, ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಅಶೋಕ ಶಾಬಾದಿ, ಡಾ.ಪ್ರಭುಗೌಡ ಚಬನೂರ, ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ, ಕಾನಿಪ ತಾಲೂಕಾಧ್ಯಕ್ಷ ಸಂಗಮೇಶ ಉತ್ನಾಳ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ
ಶೆಡ್‌ ತೆರವಿನ ಪ್ರಕರಣದಲ್ಲಿ ಪಾಕ್‌ ಹಸ್ತಕ್ಷೇಪಕ್ಕೆ ಕೈ ಕಿಡಿ