ಗುರುಧರ್ಮ ಸಭಾ ರಾಜ್ಯ ಯುವ ಘಟಕಕ್ಕೆ ಗೋಪಿಕೃಷ್ಣ ಅಧ್ಯಕ್ಷ

KannadaprabhaNewsNetwork |  
Published : Jan 03, 2026, 03:00 AM IST
02ಗೋಪಿಕೃಷ್ಣ | Kannada Prabha

ಸಾರಾಂಶ

ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಅಂಗ ಸಂಘಟನೆಯಾಗಿರುವ ಗುರುಧರ್ಮ ಪ್ರಚಾರ ಸಭಾದ ಕರ್ನಾಟಕ ರಾಜ್ಯದ ಯುವಜನ ಘಟಕದ ಅಧ್ಯಕ್ಷರಾಗಿ ಉಡುಪಿ ಮೂಲದ ಕೆ. ಗೋಪಿಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

ಉಡುಪಿ: ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಕೇರಳದ ಶಿವಗಿರಿ ಮಠದ ಅಂಗ ಸಂಘಟನೆಯಾಗಿರುವ ಗುರುಧರ್ಮ ಪ್ರಚಾರ ಸಭಾದ ಕರ್ನಾಟಕ ರಾಜ್ಯದ ಯುವಜನ ಘಟಕದ ಅಧ್ಯಕ್ಷರಾಗಿ ಉಡುಪಿ ಮೂಲದ ಕೆ. ಗೋಪಿಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.ಶಿವಗಿರಿ ಮಠದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ ಹೊರಡಿಸಿರುವ ಆದೇಶದ ಪ್ರತಿಯನ್ನು ಕೇರಳದ ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ಗೋಪಿಕೃಷ್ಣ ಅವರಿಗೆ ಹಸ್ತಾಂತರಿಸಲಾಯಿತು.ಕಳೆದ ತಿಂಗಳು ಮಂಗಳೂರಿನಲ್ಲಿ ನಡೆದ ಗುರು-ಗಾಂಧಿ ಶತಮಾನೋತ್ಸವ ಕಾರ್ಯಕ್ರಮದ ಆಯೋಜನೆಯ ಸಂಚಾಲಕರಾಗಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿದ್ದ ಬಿ.ಕೆ. ಹರಿಪ್ರಪಸಾದ್ ಅವರ ಆಪ್ತರಾಗಿರುವ ಗೋಪಿಕೃಷ್ಣ ಅವರ ಸಂಘಟನಾತ್ಮಕ ಕಾರ್ಯಗಳನ್ನು ಗಮನಿಸಿ ಈ ನೇಮಕ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ