ಕನ್ನಡಪ್ರಭ ರೈತರತ್ನ ಪುರಸ್ಕೃತ ಧನಪಾಲ್‌ಗೆ ಗೌಡಾ

KannadaprabhaNewsNetwork |  
Published : Dec 31, 2025, 03:15 AM IST
ಕನ್ನಡಪ್ರಭ ರೈತರತ್ನ ಪ್ರಶಸ್ತಿ ವಿಜೇತ ಧನಪಾಲ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ. | Kannada Prabha

ಸಾರಾಂಶ

ರಬಕವಿ-ಬನಹಟ್ಟಿ: ಕನ್ನಡಪ್ರಭ ರೈತ ರತ್ನ ಪ್ರಶಸ್ತಿ ಪುರಸ್ಕೃತರಾದ ಹಳಿಂಗಳಿಯ ಪ್ರಗತಿಪರ ರೈತ ಧನಪಾಲ ಯಲ್ಲಟ್ಟಿ ಅವರಿಗೆ ತಮಿಳುನಾಡಿನ ಏಷಿಯಾ ಇಂಟರ್‌ನ್ಯಾಶನಲ್ ಕಲ್ಚರ್ ರಿಸರ್ಚ್‌ ಯುನಿವರ್ಸಿಟಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ರಬಕವಿ-ಬನಹಟ್ಟಿ: ಕನ್ನಡಪ್ರಭ ರೈತ ರತ್ನ ಪ್ರಶಸ್ತಿ ಪುರಸ್ಕೃತರಾದ ಹಳಿಂಗಳಿಯ ಪ್ರಗತಿಪರ ರೈತ ಧನಪಾಲ ಯಲ್ಲಟ್ಟಿ ಅವರಿಗೆ ತಮಿಳುನಾಡಿನ ಏಷಿಯಾ ಇಂಟರ್‌ನ್ಯಾಶನಲ್ ಕಲ್ಚರ್ ರಿಸರ್ಚ್‌ ಯುನಿವರ್ಸಿಟಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ .ಸಾವಯವ ಮತ್ತು ಬಹುಬೆಳೆ ಮೂಲಕ ಕೃಷಿ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಯಾಗಿರುವ ಡಾ.ಧನಪಾಲ ಯಲಟ್ಟಿ ರಾಜ್ಯದ ರೈತರಿಗೆ ಬೆಳೆ ವಿಧಾನ, ಸಂರಕ್ಷಣೆ ಕ್ರಮಗಳನ್ನು ವಿವರಿಸುತ್ತ ರೈತರ ಕಣ್ಮಣಿಯಾಗಿದ್ದಾರೆ. ಕೃಷಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆ ಗುರುತಿಸಿ ವಿವಿ ಗೌರವ ಡಾಕ್ಟರೇಟ್‌ ನೀಡಿದ್ದು, ಈಚೆಗೆ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಯಿತು.

ಪದವಿ ಪುರಸ್ಕೃತ ಡಾ.ಧನಪಾಲರನ್ನು ರೈತ ಬಳಗ, ರೈತ ರತ್ನ ಗೆಳೆಯರ ಬಳಗ, ಭುಜಬಲಿ ವೆಂಕಟಾಪುರ, ಪರಪ್ಪ ಹಿಪ್ಪರಗಿ, ಮಹಾವೀರ ಪಾಟೀಲ ಇತರರು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ
ಶೆಡ್‌ ತೆರವಿನ ಪ್ರಕರಣದಲ್ಲಿ ಪಾಕ್‌ ಹಸ್ತಕ್ಷೇಪಕ್ಕೆ ಕೈ ಕಿಡಿ