ಅಪಘಾತದಲ್ಲಿ ಗ್ರಾಪಂ ಸದಸ್ಯ ಸಾವು

KannadaprabhaNewsNetwork |  
Published : Dec 17, 2023, 01:45 AM IST
ಶಿವಾನಂದ ಮಗದುಮ್ಮ | Kannada Prabha

ಸಾರಾಂಶ

ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮರಣ ಹೊಂದಿದ್ದಾರೆ.

ರಾಯಬಾಗ: ತಾಲೂಕಿನ ನಿಡಗುಂದಿ ಗ್ರಾಮ ಪಂಚಾಯಿತಿ ಸದಸ್ಯ ಶಿವಾನಂದ ಮಗದುಮ್ಮ (40) ಅಪಘಾತದಲ್ಲಿ ಅಸುನೀಗಿದ್ದಾರೆ.

ಶುಕ್ರವಾರ ರಾತ್ರಿ ಸುಮಾರು 7 ಗಂಟೆಗೆ ಸುಮಾರಿಗೆ ಪಟ್ಟಣದ ಅಂಬೇಡ್ಕರ್‌ ವೃತ್ತದಿಂದ ಸ್ವಗ್ರಾಮ ನಾಗರಾಳಕ್ಕೆ ಸ್ಕೂಟಿ ಮೇಲೆ ತೆರಳುವಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅವರನ್ನು ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮರಣ ಹೊಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳ ಜತೆಗೆ ಹಲವು ಹೊಸ ಯೋಜನೆಗಳೂ ಉಂಟು
ಕೇರಳ ರೀತಿ ಮನೆಯಲ್ಲೇ ರೋಗಿಗಳಿಗೆ ಆರೈಕೆ