ಜಯ ಕರ್ನಾಟಕದಿಂದ ಹಸಿರೇ ಉಸಿರು ಅಭಿಯಾನ

KannadaprabhaNewsNetwork |  
Published : Jul 10, 2024, 12:33 AM IST
31 | Kannada Prabha

ಸಾರಾಂಶ

ಜಯಕರ್ನಾಟಕ ಸಂಘಟನೆಯಿಂದ ಗಿಡ ನೆಡುವ ಮೂಲಕ ಹಸಿರೇ ಉಸಿರು ಅಭಿಯಾನಕ್ಕೆ ಚಾಲನೆ ನೀಡಲಾಯಿತು

ಕನ್ನಡಪ್ರಭ ವಾರ್ತೆ ಮೈಸೂರು

ಜಯಕರ್ನಾಟಕ ಸಂಘಟನೆಯಿಂದ ಗಿಡ ನೆಡುವ ಮೂಲಕ ಹಸಿರೇ ಉಸಿರು ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮುಖ್ಯಅತಿಥಿಯಾಗಿದ್ದ ರಾಮನಹಳ್ಳಿ ಪಪಂ ಮುಖ್ಯಾಧಿಕಾರಿ ಹಾಗೂ ಆರೋಗ್ಯ ನಿರೀಕ್ಷಕರು ಉದ್ಘಾಟಿಸಿದರು. ಇದೇ ಸಸಿಗಳನ್ನು ನೆಡಲಾಯಿತು. ನಗರಾಧ್ಯಕ್ಷ ಶ್ರೀಹರ್ಷ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ವಿಜಯ ಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀನಿವಾಸ ರಾವ್, ಗೌರವಾಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಕಾಂತರಾಜು, ಪ್ರಧಾನ ಕಾರ್ಯದರ್ಶಿ ಲಿಂಗರಾಜು, ನಗರ ಉಪಾಧ್ಯಕ್ಷ ಸಂದೇಶ್, ನಗರ ಪ್ರಧಾನ ಕಾರ್ಯಾಧ್ಯಕ್ಷ ಚೇತನ್, ಎನ್.ಆರ್. ಕ್ಷೇತ್ರದ ಅಧ್ಯಕ್ಷ ಸಂಜಯ್ ಸಿಂಗ್, ಕೆ.ಆರ್. ಕ್ಷೇತ್ರದ ಅಧ್ಯಕ್ಷ ಹರ್ಷತ್, ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಗ್ರಾಪಂ ದೇಶಕ್ಕೇ ನಂ.1! - ಬಡತನರಹಿತ ವಿಭಾಗದಲ್ಲಿ ಮುದ್ರಾಡಿ ಗ್ರಾಪಂಗೆ ₹1 ಕೋಟಿ
ಕರ್ನಾಟಕ ಅಷ್ಟೇ ಅಲ್ಲ, ದೇಶದ ಬಿಜೆಪಿ ಕಾರ್ಯಕರ್ತರಿಗೂ ಸ್ಪೂರ್ತಿ ಯಡಿಯೂರಪ್ಪ