ಕಿರಾಣಿ ಅಂಗಡಿಗೆ ಬೆಂಕಿ: ಅಪಾರ ಹಾನಿ

KannadaprabhaNewsNetwork |  
Published : Jan 14, 2025, 01:01 AM IST

ಸಾರಾಂಶ

Grocery store fire: extensive damage

ಬಸವಕಲ್ಯಾಣ: ನಗರದ ಸಪ್ತಾಪೂರ ಬಂಗ್ಲಾ ಮಹಾದ್ವಾರ ಹತ್ತಿರ ಭಾನುವಾರ ಬೆಳಗಿನ ಜಾವ 3 ಗಂಟೆಗೆ ವಿದ್ಯುತ ಶಾರ್ಟ್ ಸರ್ಕ್ಯೂಟ್‌ ನಿಂದ ಕಿರಾಣಿ ಅಂಗಡಿ ಸುಟ್ಟು ಭಸ್ಮವಾಗಿದ್ದು, ಅಪಾರ ಪ್ರಮಾಣ ಹಾನಿಯಾಗಿದೆ ಎಂದು ಕಿರಾಣಿ ಅಂಗಡಿ ಮಾಲಿಕ ಮಹೇಶರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಎಎಸ್‌ಐ ಬಿಳಿಯಾನೆ ಸಿದ್ದ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ಮಿ ಶಾಮಕದಳದವರು ಬರುವಷ್ಟರಲ್ಲಿ ಅಂಗಡಿ ಸಂಪೂರ್ಣ ಭಸ್ಮವಾಗಿದೆ ಎಂದು ತಿಳಿದು ಬಂದಿದೆ.

---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ