ಪರಶುರಾಮವಧೂತರ ಮಠದಲ್ಲಿ ಗುರುಪೂರ್ಣಿಮ

KannadaprabhaNewsNetwork |  
Published : Jul 23, 2024, 12:30 AM IST
ಚಿತ್ರಶೀರ್ಷಿಕೆ22mlk2ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ಶ್ರೀ ಪರಶುರಾಮತಾತನವರ  ಮಠದಲ್ಲಿ ಗುರುಪೂರ್ಣಿಮೆ ಅಂಗವಾಗಿ ಸಂಜೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು  | Kannada Prabha

ಸಾರಾಂಶ

celebration, special pooja programme

ಮೊಳಕಾಲ್ಮುರು: ತಾಲೂಕಿನ ರಾಂಪುರ ಗ್ರಾಮದ ಶ್ರೀ ಪರಶುರಾಮತಾತನವರ ಮಠದಲ್ಲಿ ಗುರುಪೂರ್ಣಿಮೆ ಅಂಗವಾಗಿ ಸಂಜೆ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆಯಿಂದಲೇ ಮಠವನ್ನು ಹಸಿರು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಹಾಗೂ ದೇವರನ್ನು ವಿಶೇಷವಾಗಿ ಅಲಂಕರಿಸಿ ನಾನಾ ಪೂಜಾ ಕಾರ್ಯಕ್ರಮ ನಡೆಸಲಾಯಿತು. ಸತ್ಸಂಗ . ಶ್ರೀದೇವಿ ಪುರಾಣ ಪ್ರವಚನ, ಭಜನೆ ಮತ್ತು ದಾಸೋಹ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು . ಚಳ್ಳಕೆರೆ ತಾಲೂಕಿನ ವರವು ಗ್ರಾಮದ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು. ದೇವಸ್ಥಾನ ಸಮಿತಿ ವ್ಯವಸ್ಥಾಪಕಿ ಜಿ.ವಿ. ಸಾವಿತ್ರಮ್ಮ ಜಿ.ಎಂ.ಮೃತ್ಯುಂಜಯ. ರಾಜೇಶ್ವರಿ, ಪ್ರಿಯಾಂಕ, ಉಮೇಶ್, ಜಿ.ಎ೦.ಬಸವರಾಜ, ಶಾರದ ಭರತೇಶ್ ಕುಮಾರ್ , ಪ್ರಶಾಂತ್ ಉಮಾ, ಜೀ .ರ ಸೋಮಶೇಖರ ಪಾವ೯ತಮ್ಮ ಪುಷ್ಪಾವತಿ ಪಾಲ್ಗೊಂಡಿದ್ದರು.

-----

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!